ಕೊರಗರು ತಮ್ಮ ಕೀಳರಿಮೆ ಬಿಟ್ಟು ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು : ಸಚಿವ ಎಸ್.ಅಂಗಾರ

Sunday, September 12th, 2021
Angara

ಪುತ್ತೂರು  : ಸರಕಾರದ ಸೌಲ್ಯಭ್ಯಗಳಿಂದ ಇಂದಿಗೂ ವಂಚಿತರಾಗಿರುವ ಕೊರಗ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದ್ದು, ಈ ಕುರಿತು ಆಯಾಯ ತಾಲೂಕುಗಳಲ್ಲೇ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಬಂದರು, ಮೀನುಗಾರಿಕೆ, ಒಳನಾಡು ಮತ್ತು ಜಲಸಾರಿಗೆ ಸಚಿವ ಎಸ್.ಅಂಗಾರ ಮಾಹಿತಿ ನೀಡಿದರು. ಪುತ್ತೂರಿನಲ್ಲಿ ನಡೆದ ಕೊರಗ ಸಮುದಾಯದ ಮುಖಂಡರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಈ ಮಾಹಿತಿ ನೀಡಿದರು. ಕೊರಗ ಸಮುದಾಯಗಳು ಜಮೀನು ಹಕ್ಕು ಪತ್ರ, […]