ಕಾಂಗ್ರೆಸ್ ಕಾರ್ಯಕರ್ತನನ್ನು ಪೊಲೀಸ್ ಠಾಣೆಗೆ ಕರೆಸಿ ಹಲ್ಲೆ, ಆಸ್ಪತ್ರೆಗೆ ದಾಖಲು

Friday, July 9th, 2021
Radhakrishna

ಕಾರ್ಕಳ:  ಕಾಂಗ್ರೆಸ್ ಕಾರ್ಯಕರ್ತನನ್ನು ಪೊಲೀಸ್ ಠಾಣೆಗೆ ಕರೆಸಿ ಆತನ ಮೇಲೆ ಠಾಣಾಧಿಕಾರಿ ಹಲ್ಲೆ ನಡೆಸಿದ ಪರಿಣಾಮ ಆತ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಹಿರ್ಗಾನ ನಿವಾಸಿ ರಾಧಾಕೃಷ್ಣ ಎಂಬವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ತನ್ನ ಫೇಸ್ ಬುಕ್ ನಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪೋಸ್ಟ್ ಗಳನ್ನು ಹಾಕಿದ್ದರು ಎಂದು ದೂರಲಾಗಿದೆ. ರಾಧಾಕೃಷ್ಣ ಅವರ  ಫೇಸ್ ಬುಕ್ ನ ಫೇಕ್ ಐಡಿಯ ಮುಖಾಂತರ 2020 ಆಗಸ್ಟ್ ನಲ್ಲಿ ಕಿಡಿಗೇಡಿಗಳು ಸೈನಿಕರ ಬಗ್ಗೆ […]

ಯುನಿಟ್ ಗೆ 2 ಸಾವಿರ ರೂ.ನಂತೆ ಎಲ್ಲರಿಗೂ ಮರಳು ದೊರಕಲಿದೆ : ರಾಧಾಕೃಷ್ಣ

Monday, September 21st, 2020
Radhakrishana

ಮಂಗಳೂರು: ಮಾಜಿ ಸಚಿವ ರಮಾನಾಥ ರೈಯವರು ಎರಡು ಸಾವಿರಕ್ಕೆ ಮರಳು ಎಂದು ನಳಿನ್ ಕುಮಾರ್ ಕಟೀಲು ಹೇಳಿದ್ದನ್ನು ಟೀಕಿಸಿದ್ದರು ಆದರೆ ಯುನಿಟ್ ಗೆ 2 ಸಾವಿರ ರೂ.ನಂತೆ ಎಲ್ಲರಿಗೂ ಮರಳು ದೊರಕಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ರಾಧಾಕೃಷ್ಣ ಹೇಳಿದ್ದಾರೆ. ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರ ಇರುವಾಗ ಮರಳು ಮಾಫಿಯಾ ನಡೆಯುತ್ತಿತ್ತು ನಾವು 2 ಸಾವಿರ ರೂ.ಗೆ ಎಲ್ಲರಿಗೂ ಮರಳು ವಿತರಣೆ ಮಾಡುತ್ತೇವೆ ಎಂದು ನಳಿನ್ ಕುಮಾರ್ ಕಟೀಲು  ಹೇಳಿದ್ದರು. ಇದಕ್ಕೆ ಪರವಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಸ್ಪಷ್ಟನೆ ನೀಡಿದ ಅವರು, ಜಿಲ್ಲೆಯಲ್ಲಿ ಮರಳು ಮಾಫಿಯಾ […]

ಉರ್ವ ಮಾರುಕಟ್ಟೆ ಕಾಮಗಾರಿ..ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ!

Thursday, June 28th, 2018
urva-store

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ನಿರ್ಮಿಸುತ್ತಿರುವ ಉರ್ವ ಮಾರುಕಟ್ಟೆಯ ಕಾಮಗಾರಿಯನ್ನು ಮಂಗಳೂರು ನಗರ ದಕ್ಷಿಣದ ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲಿಸಿದರು. ತಳ ಮಹಡಿಯಲ್ಲಿರುವ ಮೀನು ಮತ್ತು ಮಾಂಸದ ಅಂಗಡಿಗಳ ಬಗ್ಗೆ,ನೆಲ ಮಹಡಿಯ ತರಕಾರಿ ಹಾಗೂ ಹಣ್ಣುಹಂಪಲು ಮಳಿಗೆಗಳನ್ನು ವೀಕ್ಷಣೆ ಮಾಡಿ,ಎರಡನೇ ಮತ್ತು ಮೂರನೇ ಮಹಡಿಯಲ್ಲಿ ನಿರ್ಮಾಣವಾಗುತ್ತಿರುವ ಕಚೇರಿ ಸ್ಥಳಾವಕಾಶದ ಮಾಹಿತಿಯನ್ನು ಪಡೆದುಕೊಂಡರು.ಕಟ್ಟಡದ ಎಂಜಿನಿಯರ್ ಅವರನ್ನು ಕರೆದು ಇಲ್ಲಿನ ತ್ಯಾಜ್ಯ ನಿರ್ವಹಣೆಯನ್ನು ಯಾವ ರೀತಿ ಮಾಡಲಾಗುತ್ತಿದೆ. ಇಡೀ ಮಾರುಕಟ್ಟೆಗೆ ನೀರು ಒದಗಿಸಲು ಸಂಪು ಮತ್ತು […]

ಅಮಾಯಕರ ಕೊಲೆಗೆ ಸಿಎಂ ಸಹಜ ಸಾವು ಪ್ರಮಾಣಪತ್ರ: ಸೂಲಿಬೆಲೆ

Monday, January 29th, 2018
chakravarthi

ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮಾಯಕ ಯುವಕರ ಕೊಲೆಗಳಿಗೆ ಸಹಜ ಸಾವು ಎಂಬ ಪ್ರಮಾಣ ಪತ್ರ ನೀಡಿ ಅವುಗಳನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ರಾಜ್ಯದಲ್ಲಿ ಎಷ್ಟು ಕೆಟ್ಟ ಆಡಳಿತವನ್ನು ನೀಡಬಹುದೋ ಅದನ್ನು ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕಾಂಗ್ರೆಸ್‌ ಸರಕಾರ ತೋರಿಸಿ ಕೊಟ್ಟಿದೆ ಎಂದು ಯುವ ಬ್ರಿಗೇಡ್‌ನ‌ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಆರೋಪಿಸಿದ್ದಾರೆ. ರವಿವಾರ ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಸಹ ಮತ ಬಳಗ ಹೊರತಂದಿರುವ “ಹಡೆದವ್ವನ ಶಾಪ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. […]