ಪೇಜಾವರ ಶ್ರೀ ಗಳ ಕೊನೆಯಾಸೆಯಂತೆ ಬೆಳಗ್ಗಿನ ಜಾವ ಮಠಕ್ಕೆ ಸ್ಥಳಾಂತರ

Saturday, December 28th, 2019
Pejawar-seer

ಉಡುಪಿ : ಡಿಸೆಂಬರ್ 20 ರಂದು ಉಸಿರಾಟದ ತೊಂದರೆಯಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳನ್ನು ಆದಿತ್ಯವಾರ ಬೆಳಗ್ಗಿನ ಜಾವ 5 ಕ್ಕೆ ಮಠಕ್ಕೆ ಸ್ಥಳಾಂತರ ಮಾಡಲಾಗುವುದು ಎಂದು ಉಡುಪಿ ಮಠದ ಮೂಲಗಳು ತಿಳಿಸಿವೆ. ಪೇಜಾವರ ಶ್ರೀ ಗಳ ಕೊನೆಯಾಸೆಯಂತೆ ಅವರನ್ನು ಆದಿತ್ಯವಾರ ಬೆಳಗ್ಗಿನ ಜಾವ ಮಠಕ್ಕೆ ಸ್ಥಳಾಂತರ ಮಾಡುತ್ತಿದ್ದೇವೆ ಎಂದು ಪೇಜಾವರ ಮಠದ ಕಿರಿಯ ಶ್ರೀಗಳು ಹೇಳಿದ್ದಾರೆ. ಮಠದಲ್ಲೇ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗುವುದು ಅಲ್ಲದೇ ಮಠಕ್ಕೆ ಭಕ್ತರ ಪ್ರವೇಶವನ್ನ ನಿರ್ಬಂಧಿಸ ಲಾಗುವುದು ಎಂದು ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗಳು ತಿಳಿಸಿದ್ದಾರೆ. […]