ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Wednesday, February 14th, 2024
ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ ಸದಸ್ಯ ಮಧು ಜಿ ಮಾದೇಗೌಡ ಪ್ರಶ್ನೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉತ್ತರ ನೀಡಿದರು. ಹೈ ಸೆಕ್ಯುರಿಟಿ‌ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17, 2024ಕಕ್ಕೆ ಗಡುವು ಮುಕ್ತಾಯವಾಗಲಿದೆ. ಹೀಗಾಗಿ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ […]

ಮಣ್ಣಿನಿಂದ ಗಿಡವಾಗಿ ಬೆಳೆಯೋ ಗಣೇಶ… ಶಾಸಕರಿಂದ ಪರಿಸರಸ್ನೇಹಿ ಗಣಪನ ಬಗ್ಗೆ ಜಾಗೃತಿ

Wednesday, September 12th, 2018
Sowmya

ಬೆಂಗಳೂರು: ಎಲ್ಲರೂ ಮಣ್ಣಿನ ಗಣಪನನ್ನೇ ಬಳಸಿ, ಕೆರೆ ಪರಿಸರ ರಕ್ಷಿಸಿ ಅಂತಾ ಭಾಷಣ ಮಾಡೋದನ್ನು ಕೇಳಿರುತ್ತೇವೆ. ಆದ್ರೆ ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ಮಾತ್ರ ಒಂದು ಹೆಜ್ಜೆ ಮುಂದುವರಿದು ಗಣೇಶ ವಿಸರ್ಜನೆ ಬಳಿಕ ಅದರಿಂದಲೇ ಗಿಡ ಮರ ಬೆಳೆಸೋ ಪ್ಲಾನ್ ಕೂಡಾ ಮಾಡಿದ್ದಾರೆ. ಹೌದು, ಕಲರ್ ಕಲರ್ ಆಗಿ ಕಾಣಿಸುತ್ತಾ ಪರಿಸರದ ಸೊಬಗನ್ನೇ ಹಾಳು ಮಾಡುವ ಪಿಒಪಿ ಗಣೇಶನ ಪ್ರತಿಷ್ಠಾಪನೆಗೆ ಬ್ರೇಕ್ ಹಾಕಿ.. ಜೇಡಿ ಮಣ್ಣಿನಿಂದ ಮಾಡಿದ ಈ ಹಸಿರು ಗಣಪನನ್ನು ಕೂರಿಸಿ ನೀವು ಪರಿಸರ ಸ್ನೇಹಿಗಳಾಗಿ. […]

ದಕ್ಷಿಣ ಕನ್ನಡ ಜಿಲ್ಲೆಯ ಭಯೋತ್ಪಾದಕ ಫ್ಯಾಕ್ಟರಿಗಳಿಗೆ ಬೀಗ: ರಾಮಲಿಂಗಾ ರೆಡ್ಡಿ

Wednesday, March 7th, 2018
reddy-congrss

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಭಯೋತ್ಪಾದಕರ ಎರಡು ಫ್ಯಾಕ್ಟರಿಗಳನ್ನು ಬಂದ್ ಮಾಡುತ್ತೇವೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಗುಡುಗಿದ್ದಾರೆ. ಸೋಮವಾರ ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ನಡೆಯುತ್ತಿರುವ ಗಲಭೆಗಳನ್ನು ನಿಯಂತ್ರಿಸಲು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ. ಸಂಘ ಪರಿವಾರದ ಫ್ಯಾಕ್ಟರಿ ಹಾಗೂ ಎಸ್ ಡಿಪಿಐ, ಪಿಎಫ್ಐ ಫ್ಯಾಕ್ಟರಿಗಳನ್ನು ಬಂದ್ ಮಾಡ್ತೇವೆ,” ಎಂದು ತಿಳಿಸಿದ್ದಾರೆ. “ಪಿಎಫ್ಐ ಬ್ಯಾನ್ ಮಾಡಿ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಪಿಎಫ್ಐ ಯಾಕೆ ಬ್ಯಾನ್ ಮಾಡಿಲ್ಲ?” ಎಂದು ಪ್ರಶ್ನಿಸಿದ ಅವರು, […]

ಸುಳ್ಳು ಹೇಳೊದರಲ್ಲಿ ಕಾಂಗ್ರೆಸಿಗರು ನಿಸ್ಸೀಮರು: ಶೋಭಾ

Wednesday, March 7th, 2018
shobha-karandlaje

ಕಾಪು: ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು. ಚುನಾವಣೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಗಳನ್ನು ಮಾಡಲಾಗುತ್ತಿದೆ. ಇದು ಪಿತೂರಿ. ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕಾಪುವಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಯೋಗಿ ಆದಿತ್ಯನಾಥರ ವಿರುದ್ಧವೂ ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಯೋಗಿ ಉತ್ತರ ಪ್ರದೇಶದಲ್ಲಿ ದರೋಡೆಕೋರರು ಹಾಗೂ ಕ್ರಿಮಿನಲ್‌ಗಳ ಹೆಡೆಮುರಿ ಕಟ್ಟಿದ್ದಾರೆ. ಆದರೆ ರಾಜ್ಯದಲ್ಲಿ ಕೆಎಫ್‌ಡಿ ಹಾಗೂ ಪಿಎಫ್‌ಐ ಕಾರ್ಯಕರ್ತರನ್ನು ಬಿಡುಗಡೆ ಮಾಡಲಾಗುತ್ತದೆ. ಇದೇ […]