ಗೋಶಾಲೆಯಲ್ಲಿರೋ ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ : ಮೊಯ್ದೀನ್ ಬಾವಾ

Saturday, March 20th, 2021
Kapila Goshala

ಮಂಗಳೂರು   :  ಕಪಿಲಾ ಗೋಶಾಲೆಯನ್ನು ಹಾಡಹಗಲೇ ಧ್ವಂಸ ಮಾಡಿದ್ದು ಖಂಡನೀಯ. ಗೋಶಾಲೆಯಲ್ಲಿರೋ ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ. ನೆಲಸಮಗೊಂಡ ಗೋಶಾಲೆಯ ಮಾಲೀಕನಿಗೆ ನಾನು ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂಪಾಯಿ ಹಣವನ್ನು ಸಹಾಯಧನವಾಗಿ ನೀಡುತ್ತೇನೆ ಎಂದು  ಮಾಜಿ ಶಾಸಕ ಮೋಯ್ದಿನ್‌ ಬಾವಾ ಅವರು ಚೆಕ್ಕನ್ನು ಮಾಲೀಕ‌ ಪ್ರಕಾಶ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಇವತ್ತು ಬೀಫ್ ರಫ್ತು ಮಾಡುವುದರಲ್ಲಿ ದೇಶ ನಂಬರ್ ವನ್ ಆಗಿರೋದಕ್ಕೆ ಬಿಜೆಪಿ ಕಾರಣ.  ಗೋವಿನ ಹೆಸರಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಆದರೆ ಈ ಆಡಳಿತವೇ ಕಪಿಲ […]

ಕನ್ಹಯ್ಯ ಕುಮಾರ್ ಮಂಗಳೂರು ಆಗಮನಕ್ಕೆ ಎಬಿವಿಪಿ ಪ್ರತಿರೋಧ

Saturday, August 10th, 2019
Kannaya kumar

ಮಂಗಳೂರು :  ಶನಿವಾರ ನಗರದ ಬಲ್ಮಠದ ಸಹೋದಯ ಸಭಾಂಗಣದಲ್ಲಿ ಬಿ.ವಿ.ಕಕ್ಕಿಲ್ಲಾಯರ ಜನ್ಮ ಶತಾಬ್ದಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಕನ್ಹಯ್ಯ ಕುಮಾರ್ ಭಾಗವಹಿಸಿದ್ದನ್ನು ವಿರೋಧಿಸಿ ಪ್ರತಿಭಟನೆಗೆ ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಹಿರಿಯ ಸ್ವಾತಂತ್ರ ಹೋರಾಟ, ಕರ್ನಾಟಕ ಏಕೀಕರಣ ಚಳವಳಿಯ ಧುರೀಣ ಬಿ.ವಿ.ಕಕ್ಕಿಲ್ಲಾಯರ ಜನ್ಮ ಶತಾಬ್ದಿ ಅಂಗವಾಗಿ ಸಹೋದಯ ಸಭಾಂಗಣದಲ್ಲಿ ಇಂದಿನಿಂದ ಎರಡು ದಿನಗಳ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಲ್ಲಿ ಭಾಷಣಕಾರರಾಗಿ ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಭಾಗವಹಿಸಿದ್ದಾರೆ. ಕನ್ಹಯ್ಯ ಕುಮಾರ್ […]