ಡಿ.9 ಕ್ಕೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಮಂಗಳೂರಿಗೆ, ಬಿಗು ಬಂದೋಬಸ್ತ್, ನಗರದಲ್ಲಿ ವಾಹನ ಸಂಚಾರ ನಿಷೇಧ

Tuesday, December 7th, 2010
ಡಿ.9 ಕ್ಕೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಮಂಗಳೂರಿಗೆ

ಮಂಗಳೂರು : ನೆಹರೂ ಮೈದಾನದಲ್ಲಿ ಡಿಸೆಂಬರ್ 9 ರಂದು ನಡೆಯುವ ವಿಶ್ವಕೊಂಕಣಿ ಏಕತಾ ದಿವಸ್ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಭಾಗವಹಿಸಲಿದ್ದಾರೆ. ಅಂದು ಅವರು 11.30 ಗಂಟೆಗೆ ಬಜಪೆ ವಿಮಾಣ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಡಿಸೆಂಬರ್ 8 ರಂದು ಉಡುಪಿಯ ಮಣಿಪಾಲ್ ಯುನಿವರ್ಸಿಟಿಯ ಪದವಿ ಪ್ರಧಾನ ಸಮಾರಂಭದಲ್ಲೂ ಪಾಲ್ಗೊಳ್ಳಲಿದ್ದು ಅಂದು ಸಂಜೆ 3.50ಕ್ಕೆ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬಜ್ಪೆಗೆ ತೆರಳಲಿದ್ದಾರೆಂದು ಮಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಘ್ ಇಂದು ಅವರ ಕಛೇರಿಯಲ್ಲಿ […]