‘ರಾಷ್ಟ್ರಾಭಿಮಾನದ ಅಭಾವ’ವೇ ದೇಶದ ಎಲ್ಲ ಸಮಸ್ಯೆಗಳ ಹಿಂದಿನ ಕಾರಣ !

Saturday, January 23rd, 2021
Republic day

ಮಂಗಳೂರು  :  ಇಂದು ದೇಶದಲ್ಲಿ ಹಲವಾರು ಆಂತರಿಕ ಮತ್ತು ಬಾಹ್ಯ ಸಮಸ್ಯೆಗಳಿವೆ. ದೇಶದಲ್ಲಿ ಅನೇಕ ದೇಶದ್ರೋಹಿ ಶಕ್ತಿಗಳು ದಂಗೆ, ಗಲಭೆ, ಹಿಂಸೆ, ಹತ್ಯೆಯಂತಹ ಘಟನೆಗಳ ಮೂಲಕ ಖಾಲಿಸ್ಥಾನ, ಮೊಘಲಸ್ಥಾನ ನಿರ್ಮಾಣ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ದೇಶದ ಗಡಿಗಳು ಕೂಡ ಸುರಕ್ಷಿತವಾಗಿಲ್ಲ. ಚೀನಾ ಯಾವುದೇ ಸಮಯದಲ್ಲಿ ದಾಳಿ ಮಾಡಬಹುದು. ದೇಶದ ಸ್ಥಿತಿ ಹೀಗೆಯೇ ಮುಂದುವರಿದರೆ ನಮ್ಮೆಲ್ಲರ ಅಸ್ತಿತ್ವಕ್ಕೂ ಧಕ್ಕೆಯುಂಟಾಗುವುದು. ಇದಕ್ಕಾಗಿ ನಾವು ದೇಶದ ಭಾವೀ ಪ್ರಜೆಗಳು ಎಂಬ ಸಂಬಂಧದಿಂದ ಈ ವಿಷಯದ ಬಗ್ಗೆ ಗಂಭೀರವಾದ ವಿಚಾರ ಮಾಡಿ ಉಪಾಯವನ್ನು […]

ಮಾರ್ಚ್ 22 ರ ‘ಜನತಾ ಕರ್ಫ್ಯೂ’ಗೆ ಎಲ್ಲಾ ನಾಗರಿಕರು ಬೆಂಬಲಿಸಬೇಕು :ಹಿಂದೂ ಜನಜಾಗೃತಿ ಸಮಿತಿ

Saturday, March 21st, 2020
hjjs

ಮಂಗಳೂರು :  ದಕ್ಷಿಣ ಕನ್ನಡ – ಮಾನ್ಯ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಇವರು ಕೋವಿಡ್-19 (ಕೊರೋನಾ ೧೯ ರೋಗಾಣು) ವಿರುದ್ಧ ಹೋರಾಡಲು ಮಾರ್ಚ್ 22 ರಂದು ಬೆಳಗ್ಗೆ 7 ರಿಂದ ರಾತ್ರಿ 9 ರ ತನಕ ‘ಜನತಾ ಕರ್ಫ್ಯೂ’ಗೆ ಕರೆ ನೀಡಿದ್ದಾರೆ. ಪ್ರಧಾನಮಂತ್ರಿಯವರ ಈ ಕರೆಗೆ ಬೆಂಬಲಿಸಿ ಇಡೀ ಜಗತ್ತಿನಾದ್ಯಂತ ಇದೇ ಮೊದಲಬಾರಿ ಜನತೆಯು ರಾಷ್ಟ್ರಹಿತಕ್ಕಾಗಿ ತೆಗೆದುಕೊಂಡಿರುವ ಬಂದ್ ಆಗಿರಬಹುದು. ಈ ಉಪಕ್ರಮದಲ್ಲಿ ಪಾಲ್ಗೊಳ್ಳುವುದು ಪ್ರತಿಯೊಬ್ಬ ನಾಗರಿಕರ ರಾಷ್ಟ್ರಕರ್ತವ್ಯವಾಗಿದೆ. ಕೊರೋನಾದಂತಹ ರಾಷ್ಟ್ರೀಯ ಆಪತ್ತಿನ ಸಮಯದಲ್ಲಿ ಜನಜಾಗೃತಿಯನ್ನು ಮಾಡಲು ಹಿಂದೂ ಜನಜಾಗೃತಿ ಸಮಿತಿಯೂ […]

ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ದೇಶವನ್ನು ವಿಭಜಿಸಲು ಕೆಲ ಗುಂಪುಗಳು ಷಡ್ಯಂತ್ರ ನಡೆಸುತ್ತಿದೆ: ಅಮಿತ್ ಷಾ

Monday, August 22nd, 2016
Amith-sha

ಮಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ದೇಶವನ್ನು ವಿಭಜಿಸಲು ಕೆಲ ಗುಂಪುಗಳು ಷಡ್ಯಂತ್ರ ನಡೆಸುತ್ತಿದ್ದು, ಇಂತಹವರನ್ನು ಪ್ರತ್ಯೇಕಿಸಿ ದೇಶದ ಐಕ್ಯತೆ ಮೆರೆಯುವ ಕಾರ್ಯವಾಗಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ನಡೆದ ಭಾರತ ತಿರಂಗ ಯಾತ್ರೆ ಹಾಗೂ ಸ್ವಾತಂತ್ರ್ಯ 70ರ ಬಲಿದಾನದ ಕಾರ್ಯಕ್ರಮದಂಗವಾಗಿ ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲದ ರಾಣಿ ಅಬ್ಬಕ್ಕರನ್ನು ಸ್ಮರಿಸುವ ಕಾರ್ಯಕ್ರಮದಲ್ಲಿ ಅವರು ಪ್ರಧಾನ ಭಾಷಣ ಮಾಡಿದರು. ರಾಷ್ಟ್ರ ವಿಭಜನೆಯಂತಹ ಭಾಷಣಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರು ನೀಡಲಾಗುತ್ತಿದ್ದು, ದೇಶದ […]