ಬಿಜೆಪಿ ರಾಷ್ಟ್ರಾಧ್ಯಕ್ಷರ ರಾಜ್ಯ ಪ್ರವಾಸ: ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ ಶಾ
Tuesday, February 20th, 2018ಮಂಗಳೂರು: ರಾಜ್ಯದಲ್ಲಿ ಚುನಾವಣಾ ಪೂರ್ವ ಸಿದ್ಧತೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮೂರು ದಿನಗಳ ಕರಾವಳಿ ಪ್ರವಾಸ ಆರಂಭಗೊಂಡಿದೆ. ಎರಡು ತಾಸು ವಿಳಂಬವಾಗಿ ಇಂದು ಸಂಜೆ ಸುಮಾರು 7.45ರ ವೇಳೆಗೆ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಅಮಿತ್ ಶಾ ಆಗಮಿಸಿದರು. ಶಾ ಅವರಿಗೆ ವಿಮಾನ ನಿಲ್ದಾಣದ ಕೆಂಜಾರಿನಲ್ಲಿ ಬಿಜೆಪಿ ಕಾರ್ಯಕರ್ತರು ಅಭೂತಪೂರ್ವ ಸ್ವಾಗತ ನೀಡಿ ಬರಮಾಡಿಕೊಂಡರು. ಸೇರಿದ್ದ ಅಪಾರ ಸಂಖ್ಯೆಯ ಕಾರ್ಯಕರ್ತರತ್ತ ಶಾ ಕೈ ಬೀಸಿ ಕುಕ್ಕೆ ಸುಬ್ರಹ್ಮಣ್ಯದತ್ತ ನಿರ್ಗಮಿಸಿದರು. ಈ ಸಂದರ್ಭ […]