ಹೂಹಾಕುವ ಕಲ್ಲು ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಆಹಾರ ಕಿಟ್ ಮತ್ತು ಸಹಾಯಧನ ವಿತರಣೆ

Sunday, May 30th, 2021
RSS-Balepuni

ಮಂಗಳೂರು  : ರಾಷ್ಟ್ರೀಯ ಸ್ವಯಂಸೇವಕ ಸಂಘ ಹೂಹಾಕುವ ಕಲ್ಲು ಶಾಖೆ ಬಾಳೆಪುಣಿ, ಬಂಟ್ವಾಳ ತಾಲೂಕು ಇದರ ವತಿಯಿಂದ ಬಾಳೆಪುಣಿ ಪಂಚಾಯತ್ ವ್ಯಾಪ್ತಿಗೊಳಪಟ್ಟ 12 ಮಂದಿ ಆಶಾ ಕಾರ್ಯಕರ್ತೆಯರು ಮತ್ತು ಕಿರಿಯ ಆರೋಗ್ಯ ಸಹಾಯಕಿಯರಿಗೆ ಆಹಾರ ಕಿಟ್ ಮತ್ತು ಸಹಾಯಧನದ ವಿತರಣಾ ಕಾರ್ಯಕ್ರಮ ನಡೆಯಿತು. ಮಹಾಮಾರಿ ಕೋರೊನದ ವಿರುದ್ಧ ನಿಯೋಜಿಸಲ್ಪಟ್ಟ ಪ್ರಜೆಗಳ ಮನೆ ಬಾಗಿಲಿಗೆ ಸಂದರ್ಶಿಸಿ ಪ್ರಾಮಾಣಿಕವಾಗಿ ದುಡಿಯುತ್ತಿರುವ ಸಮಾಜದ ಭಾಗ್ಯತಾರೆಗಳಾದ ಆಶಾ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಊರಿನ ಸಹೃದಯ ದಾನಿಗಳ ನೆರವಿನಿಂದ ಗೌರವಿಸಲಾಯಿತು ಇಂದು ಬಾಳೆಪುಣಿ ಗ್ರಾಮದ […]

ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಮಕರ ಸಂಕ್ರಮಣ ಉತ್ಸವ

Thursday, January 14th, 2016
rss uppala

ಉಪ್ಪಳ : ಭಾರತ ಸಾಂಸ್ಕ್ರತಿಕ ಸಂಪನ್ನ ದೇಶ. ಈ ದೇಶದ ಮೂಲ ಪ್ರಜೆಗಳು ಹಿಂದುಗಳು, ಇದರಿಂದಾಗಿ ಭಾರತ ಸಾಂಸ್ಕ್ರತಿಕ ಸಂಪನ್ನ ದೇಶವಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಚಾರಕ್ ಉಮೇಶ್ ತಿಳಿಸಿದರು. ಅವರು ಉಪ್ಪಳ ಮಂಡಲದ ಪ್ರತಾಪನಗರ ಶಾಖೆಯ ಮಕರ ಸಂಕ್ರಮಣ ಉತ್ಸವದಲ್ಲಿ ಮಾತನಾಡುತ್ತಿದ್ದರು. ನಮ್ಮ ಪರಂಪರೆಯಲ್ಲಿ ಕರ್ತವ್ಯ ಪ್ರಜ್ನೆ ಧರ್ಮ ಪ್ರಜ್ನೆ ಗಳು ಇದೆ.ಇದನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕು ಆ ಮೂಲಕ ಜಗತ್ತಿಗೆ ಒಳಿತನ್ನು ಬಯಸಬೇಕು.ಸಂಕ್ರಮಣ ಪ್ರತಿ ವರ್ಷವೂ ಬರುತ್ತದೆ. ಆದರೆ […]

ಆತ್ಮಗೌರವ, ಸ್ವಾಭಿಮಾನ, ನಿಸ್ವಾರ್ಥ ಸೇವೆಯಿಂದ ಶಕ್ತಿಶಾಲಿ ರಾಷ್ಟ್ರ ನಿರ್ಮಾಣವಾಗುತ್ತದೆ : ಮೋಹನ್ ಭಾಗವತ್

Monday, February 4th, 2013
RSS Vibhag Sanghik

ಮಂಗಳೂರು : ಯುವಜನತೆಯೇ ದೇಶದ ಶಕ್ತಿ, ಯುವಜನತೆ ಕೈಗೆತ್ತಿಕೊಂಡ ಸದಾಶಯದ ಕಾರ್ಯಗಳೆಲ್ಲವೂ ಗುರಿ ತಲುಪುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘವು ಮಾರ್ಗದರ್ಶನವನ್ನು ನೀಡುತ್ತಿದೆ. ಆತ್ಮಗೌರವ, ಸ್ವಾಭಿಮಾನ, ಪರರ ಹಿತಕ್ಕಾಗಿ ನಿಸ್ವಾರ್ಥ ಸ್ಪಂದನದ ಕರ್ತವ್ಯವನ್ನು ಪ್ರತಿಯೋರ್ವನೂ ನಿರ್ವಹಿಸಿದಾಗ ತೇಜಸ್ವಿಯಾದ ಶಕ್ತಿಶಾಲಿ ರಾಷ್ಟ್ರ ನಿರ್ಮಾಣವಾಗುತ್ತದೆ. ಎಂದು ರಾಷ್ಟ್ರೀಯ ಸ್ವಯಂಸೇವ ಸಂಘದ ಸರಸಂಘಚಾಲಕ್‌ ಮೋಹನ್‌ ಭಾಗವತ್‌ ಹೇಳಿದರು. ಬಜಪೆ ಸಮೀಪದ ಕೆಂಜಾರು ಬಳಿ ಭಾನುವಾರ ಸಂಘದ ಮಂಗಳೂರು ವಿಭಾಗದ ವತಿಯಿಂದ ನಡೆದ ಆರ್‌ಎಸ್‌ಎಸ್‌ನ ಸಾಂಘಿಕ್ ಕಾರ್ಯಕ್ರಮದಲ್ಲಿ  ಭಾಗವಹಿಸಿ ಅವರು ಮಾತನಾಡಿದರು. ಸಚ್ಚ್ಯಾರಿತ್ರ್ಯದಿಂದ ಕೂಡಿದ ಸಂಘಟನೆಯಿಂದ […]