ಮಂಗಳೂರು ನೆಹರೂ ಮೈದಾನದಲ್ಲಿ 73ನೇ ಗಣರಾಜ್ಯೋತ್ಸವ ಆಚರಣೆ

Wednesday, January 26th, 2022
Republic day

ಮಂಗಳೂರು : ದ.ಕ. ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಮಂಗಳೂರು ನೆಹರೂ ಮೈದಾನದಲ್ಲಿ ಆಚರಿಸಲಾಯಿತು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು. ಜಿಲ್ಲೆಯಲ್ಲಿ 20 ವರ್ಷಗಳಿಂದ ಜೀವಂತ ಸಮಸ್ಯೆ ಆಗಿರುವ ಡೀಮ್ಡ್ ಫಾರೆಸ್ಟ್ ಸಮಸ್ಯೆ ಯನ್ನು ಪರಿಹರಿಸಲು ರಾಜ್ಯ ಸರಕಾರ ಬದ್ಧವಾಗಿದೆ. ಜಿಲ್ಲೆಯಲ್ಲಿ ಗುರುತಿಸಲಾಗಿರುವ 66000 ಹೆಕ್ಟೇರ್ […]

ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆ

Monday, November 1st, 2021
Kannada Rajyotsava

ಮಂಗಳೂರು : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ನ.01ರ ಸೋಮವಾರ ಮಂಗಳೂರು ನಗರದ ನೆಹರೂ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು 66ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ದೇಶದ ತ್ರಿವರ್ಣ ಧ್ವಜಾರೋಹಣ ಮಾಡುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ. ರಾಜ್ಯ ಮತ್ತು ಜಿಲ್ಲೆಯಾದ್ಯಂತ ಸುಖಃ, ಶಾಂತಿ, ನೆಮ್ಮದಿ ಮತ್ತು ಸಾಮರಸ್ಯ ನೆಲೆಸಲಿ ಹಾಗೂ ಸಮಸ್ತ ನಾಗರಿಕರು ಶಾಂತಿಯುತ, ಸಹಬಾಳ್ವೆ […]

ನೆಹರೂ ಮೈದಾನದಲ್ಲಿ 63ನೇ ಗಣರಾಜ್ಯೋತ್ಸವ ರಾಷ್ಟ್ರ ಧ್ವಜಾರೋಹಣ

Friday, January 27th, 2012
Republic Day

ಮಂಗಳೂರು : ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾಡಳಿತದ ವತಿಯಿಂದ ನಡೆದ 63ನೇ ಗಣರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣ ವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಜೆ. ಕೃಷ್ಣ ಪಾಲೆಮಾರ್‌ ನೆವೇರಿಸಿದರು. ಧ್ವಜ ವಂದನೆ ಸ್ವೀಕರಿಸಿದ ಬಳಿಕ ಸಿಎಆರ್‌, ಡಿಎಆರ್‌, ಸಿವಿಲ್‌, ಸಂಚಾರಿ ಪೊಲೀಸ್‌, ಗೃಹರಕ್ಷಕ ದಳ, ಆಗ್ನಿಶಾಮಕ ದಳ, ಎನ್‌ಸಿಸಿ ಆರ್ಮಿ, ನೇವಲ್‌, ಏರ್‌ಪೋರ್ಸ್‌ ಕಿರಿಯ ಮತ್ತು ಹಿರಿಯ, ಭಾರತ ಸೇವಾದಲ ಬಾಲಕರು ಹಾಗೂ ಬಾಲಕಿಯರ ತಂಡ, ರೋಡ್‌ ಸೇಫ್ಟಿ ಪೆಟ್ರೋಲ್‌ ಬಾಲಕರು ಮತ್ತು ಬಾಲಕಿಯರ ತಂಡ, ಸ್ಕೌಟ್ಸ್‌ […]

ನೆಹರು ಮೈದಾನದಲ್ಲಿ ಆಕರ್ಷಕ ಕವಾಯತಿನೊಂದಿಗೆ 62 ನೇ ಗಣರಾಜ್ಯೋತ್ಸವ ಆಚರಣೆ

Wednesday, January 26th, 2011
62 ನೇ ಗಣರಾಜ್ಯೋತ್ಸವ

ಮಂಗಳೂರು:   62 ನೇ ಗಣರಾಜ್ಯೋತ್ಸವದ ಅಂಗವಾಗಿ ಸನ್ಮಾನ್ಯ ದ.ಕ ಜಿಲ್ಲಾ ಉಸ್ತುವಾರಿ ಸಚಿವ  ಶ್ರೀ ಕೃಷ್ಣ ಜೆ. ಪಾಲೆಮಾರ್ ರವರು ಇಂದು ಬೆಳಿಗ್ಗೆ ಮಂಗಳೂರಿನ ನೆಹರು ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡದಲ್ಲಿ ನಡೆದ ಹಾಗೂ ನಡೆಯಲಿರುವ ಅಭಿವೃದ್ದಿ ಕಾರ್ಯಗಳ ಬಗ್ಗೆ ಸಮಗ್ರ ವರದಿಯನ್ನು ತನ್ನ ಗಣರಾಜೋತ್ಸವದ ಭಾಷಣದಲ್ಲಿ ವಿವರಿಸಿದರು. ದೈರ್ಯ ಸಾಹಸಕ್ಕಾಗಿ ನೀಡುವ ರಾಜ್ಯಮಟ್ಟದ ಹೊಯ್ಸಳ ಪ್ರಶಸ್ತಿಯನ್ನು ಪ್ರವೀಣ ಎ.ಕೆ. ಸುಳ್ಯ ಹಾಗೂ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ   […]

ನೆಹರೂ ಮೈದಾನಿನಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ 44 ಮಂದಿ ಸಾಧಕರಿಗೆ ಪ್ರಶಸ್ತಿ ವಿತರಣೆ

Monday, November 1st, 2010
ನೆಹರೂ ಮೈದಾನಿನಲ್ಲಿ ರಾಜ್ಯೋತ್ಸವ

ಮಂಗಳೂರು : ಜಿಲ್ಲಾಡಳಿತದ ವತಿಯಿಂದ ಮಂಗಳೂರು ನೆಹರೂ ಮೈದಾನಿನಲ್ಲಿ ನಡೆಯುವ ರಾಜ್ಯೋತ್ಸವದ ಕಾರ್ಯಕ್ರಮಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ. ಪಾಲೇಮಾರ್ ರಾಷ್ಟ್ರ ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು. ಜ್ಯೋತಿ ವೃತ್ತದಲ್ಲಿ ಭವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ರಾಜ್ಯೋತ್ಸವದ ಮೆರವಣಿಗೆಗೆ ಚಾಲನೆ ನೀಡಲಾಯಿತು. ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಅಕರ್ಷಕ ವೇಷಭೂಷಣಗಳೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡರು. ಧ್ವಜಾರೋಹಣದ ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಇಂದು  ಕನ್ನಡ ಭಾಷೆ ಹಾಗೂ ಅಭಿವೃದ್ಧಿ ಮತ್ತು ಕನ್ನಡಿಗರ ಸಾಧನೆಯ ಬಗ್ಗೆ ಸಿಂಹಾವಲೋಕನ […]