ಸಚಿವರ ಅಭಿನಂದನಾ ಸಮಾರಂಭಕ್ಕೆ ತೆರಳುತ್ತಿದ್ದ ರಿಟ್ಜ್ ಕಾರು ಢಿಕ್ಕಿ, ಓರ್ವ ಮೃತ್ಯು

Sunday, January 24th, 2021
Naveen Martiz

ಕಡಬ : ಸಚಿವ ಅಂಗಾರರಿಗೆ ಅಭಿನಂದನಾ ಸಮಾರಂಭಕ್ಕೆ ತೆರಳುತ್ತಿದ್ದ  ರಿಟ್ಝ್ ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಜನವರಿ  24 ರ ಭಾನುವಾರ ನಡೆದಿದೆ. ಮೃತಪಟ್ಟವರನ್ನು ರಿಟ್ಜ್ ಕಾರು ಚಾಲಕ ಅಲಂಗೇರಿ ಹೊಸ್ಮಠದ  ನವೀನ ಮಾರ್ಟಿಜ್ (30) ಎಂದು ಗುರುತಿಸಲಾಗಿದೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ರಿಟ್ಝ್ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೊಲೆರೋ ವಾಹನಕ್ಕೆ ಢಿಕ್ಕಿಯಾಗಿ […]