ಪೊಳಲಿ, ಕಟೀಲು, ಕುತ್ತಾರು ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಕ್ಷಿತಾ ಪ್ರೇಮ್ ಮತ್ತು ತಂಡ

Wednesday, October 6th, 2021
Rakshitha-Kuttaru

ಮಂಗಳೂರು : ಝೀ ಕನ್ನಡ ವಾಹಿನಿಯಲ್ಲಿ ಕಾಮಿಡಿ ಕಿಲಾಡಿ, ಡಾನ್ಸ್ ಕರ್ನಾಟಕ ರಿಯಾಲಿಟಿ ಶೋ ಜಡ್ಜ್ ಕನ್ನಡ ಚಿತ್ರರಂಗದ ಖ್ಯಾತ ನಟಿ ರಕ್ಷಿತಾ ಪ್ರೇಮ್ ಹಾಗೂ ಡಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋ ಕೊರಿಯೋಗ್ರಾಫರ್ ರಾಹುಲ್ ಮತ್ತು ಪ್ರಜ್ವಲ್ ಪೊಳಲಿ ಶ್ರೀ ರಾಜರಾಜೇಶ್ವರಿ ಮತ್ತು ಕಟೀಲು ದುರ್ಗಾಪರಮೇಶ್ವರಿ ಕ್ಷೇತ್ರ ದರ್ಶನ ನಡೆಸಿ ಇಂದು ಕುತ್ತಾರು ಕೊರಗಜ್ಜನ ಆದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಡಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋ ಕೊರಿಯೋಗ್ರಾಫರ್ ರಾಹುಲ್ ಅವರ ಹರಕೆ ತೀರಿಸುವುದಕ್ಕೋಸ್ಕರ ನಟಿ […]

ಬಿಗ್ ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಟಿ ಆತ್ಮಹತ್ಯೆಗೆ ಶರಣು

Monday, January 25th, 2021
Jayasree

ಬೆಂಗಳೂರು:   ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ದಾಶ್ರಮದಲ್ಲಿ ಬಿಗ್ ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಟಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ  ಮಾಡಿಕೊಂಡವರು. ಕಳೆದ ವರ್ಷ ಜುಲೈ ತಿಂಗಳಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜಯಶ್ರೀ ರಾಮಯ್ಯ, ತಮ್ಮ ಫೇಸ್ ಬುಕ್ ನಲ್ಲಿ “ಖಿನ್ನತೆ ಮತ್ತು ಈ ಜಗತ್ತಿಗೆ ಗುಡ್ ಬೈ” ಎಂದು ಬರೆದುಕೊಳ್ಳುವ ಮೂಲಕ ಆತಂಕ ಸೃಷ್ಟಿಸಿದ್ದರು. ಅಲ್ಲದೆ ಈ ಪೋಸ್ಟ್ ಹಾಕಿದ ನಂತರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜಯಶ್ರೀಯನ್ನು ಕೂಡಲೇ […]

“ಬಿಗ್‌ಬಾಸ”ಲ್ಲೂ ಮಹಿಳಾ ಮೀಸಲು ಕೇಳಿದ ತೃಪ್ತಿ!

Tuesday, September 13th, 2016
thrupthi-desai

ಪುಣೆ: ಜನಪ್ರಿಯ ರಿಯಾಲಿಟಿ ಶೋ “ಬಿಗ್‌ಬಾಸ್‌” ನಲ್ಲಿ ಭಾಗವಹಿಸಲು ತಮಗೆ ಆಫ‌ರ್‌ ಬಂದಿದೆ ಎಂದು ಶನಿ ಶಿಂಗಣಾಪುರ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಲು ಆಂದೋಲನ ನಡೆಸುವ ಮೂಲಕ ದೇಶಾದ್ಯಂತ ಗಮನ ಸೆಳೆದಿದ್ದ ಮಹಿಳಾ ಹಕ್ಕುಗಳ ಕಾರ್ಯಕರ್ತೆ ತೃಪ್ತಿ ದೇಸಾಯಿ ಹೇಳಿಕೊಂಡಿದ್ದಾರೆ. ರಿಯಾಲಿಟಿ ಶೋ ನಡೆಸಿಕೊಡುವ ಕಲರ್ ಚಾನಲ್‌ ತನ್ನನ್ನು ಸಂಪರ್ಕಿಸಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ಕುರಿತು ಚಿಂತಿಸುತ್ತಿರುವುದಾಗಿ ಹೇಳಿದ್ದಾರೆ. ಬಿಗ್‌ಬಾಸ್‌ನಲ್ಲಿ ಭಾಗವಹಿಸಲು ನಾನು ಸಿದ್ಧನಿದ್ದೇನೆ. ಆದರೆ, ಕಾರ್ಯಕ್ರಮ ಪ್ರಸಾರದ ವೇಳೆ ಬರುವ ವಾಯ್ಸ ಓವರ್‌ ಮಹಿಳೆ ಯದ್ದಾಗಿದ್ದರೆ ಮಾತ್ರ […]