ಬಿಜೆಪಿ ಶಾಸಕರೊಬ್ಬರ ಸಂಬಂಧಿ ಮುಡಿಪು ಬಳಿ ಗಣಿಗಾರಿಕೆ ನಡೆಸುತ್ತಿರುವುದು ವಿಪರ್ಯಾಸ : ರಮಾನಾಥ ರೈ

Sunday, October 18th, 2020
Ramanatha Rai

ಮಂಗಳೂರು: ಮುಡಿಪು ಸಮೀಪ ನಡೆಯುತ್ತಿರುವ ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆಯ ತನಿಖೆಯನ್ನು ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚಿಸಿ, ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ  ಹೇಳಿದ್ದಾರೆ . ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಅವರು  ಮುಡಿಪು, ಬಾಳೆಪುಣಿ, ಇನೋಳಿ ಸೇರಿದಂತೆ ಕೇರಳದ ಗಡಿ ಭಾಗದ ರೆಡ್ ಬಾಕ್ಸೈಟ್ ಗಣಿಗಾರಿಕೆಯಲ್ಲಿ ಸ್ಥಳೀಯರೊಂದಿಗೆ ಕೇರಳ, ತಮಿಳುನಾಡು, ಆಂಧ್ರ ಪ್ರದೇಶದ ಧಂದೆಕೋರರು ಇದ್ದಾರೆ. ಇವರು ಅಧಿಕಾರಿಗಳ ಮೇಲೆ […]