ನಾನು ಸಿಎಂ ರೇಸಲ್ಲಿಲ್ಲ, ರೇಣುಕಾಚಾರ್ಯ ತಪ್ಪಾಗಿ ತಿಳಿದುಕೊಂಡಿದ್ದಾರೆ : ಶಾಸಕ ಅರವಿಂದ ಬೆಲ್ಲದ

Saturday, June 12th, 2021
Aravinda Bellada

ಧಾರವಾಡ : ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಯಾವುದೇ ಸಹಿ ಸಂಗ್ರಹ ಆಗಿಯೇ ಇಲ್ಲ, ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿ ಒಂದೇ ಸಹಿ ಸಂಗ್ರಹ ನಡೆದಿತ್ತು. ಸದನ ಸದನ ನಡೆದಾಗ ಸಹಿ ಮಾಡಿದ್ದೇವೆ. ಅದೊಂದೆ ಸಹಿ ಸಂಗ್ರಹ ನಡೆದಿದೆ ರೇಣುಕಾಚಾರ್ಯ ತಪ್ಪಾಗಿ ತಿಳಿದುಕೊಂಡಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ. ಸಿಎಂ ರೇಸ್‍ನಲ್ಲಿ ಅರವಿಂದ್ ಬೆಲ್ಲದ ಸಹಿ ಸಂಗ್ರಹ ಮಾಡಿದ್ದಾರೆ ಎಂಬ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಯಾವುದೇ ಸಹಿ ಸಂಗ್ರಹವನ್ನು ಹೈಕಮಾಂಡ್ ಸಹಿಸುವುದಿಲ್ಲ. ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಯಾವುದೇ ಸಹಿ […]

ಕೊರೊನಾ ಸೋಂಕಿತನ ಮೃತ ದೇಹವನ್ನು ತಾನೇ ಆಂಬುಲೆನ್ಸ್ ಚಲಾಯಿಸಿ ಸ್ಮಶಾನ ತಲುಪಿಸಿದ ಶಾಸಕ ರೇಣುಕಾಚಾರ್ಯ

Tuesday, June 1st, 2021
renukacharya

ದಾವಣಗೆರೆ:   ಕೊರೊನಾ ಸೋಂಕಿತನ ಮೃತ ದೇಹ ವನ್ನು ಸ್ವತಃ ಆಂಬುಲೆನ್ಸ್ ಚಲಾಯಿಸಿಕೊಂಡು ಸ್ಮಶಾನಕ್ಕೆ ಕೊಂಡೊಯ್ದು ಶಾಸಕ ರೇಣುಕಾಚಾರ್ಯ ಸಂಸ್ಕಾರ ನಡೆಸಿದ ಘಟನೆ ಹೊನ್ನಾಳಿಯಲ್ಲಿ ನಡೆದಿದೆ. ಕರೊನಾದಿಂದ ಮೃತಪಟ್ಟ ಯುವಕನ ದೇಹವನ್ನು ತರದಂತೆ ಗ್ರಾಮಸ್ಥರು ವಿರೋಧಿಸಿದ್ದರು. ಈ ವಿಷಯವನ್ನು ತಿಳಿದ ಶಾಸಕ ರೇಣುಕಾಚಾರ್ಯ ಅವರು ಕೊನೆಗೆ ತಾವೇ ಆಂಬುಲೆನ್ಸ್ ಚಲಾಯಿಸಿಕೊಂಡು ಹೊನ್ನಾಳಿಯ ಸ್ಮಶಾನಕ್ಕೆ ಶವವನ್ನು ಕೊಂಡೊಯ್ದು ಅಲ್ಲಿ ಕುಟುಂಬಸ್ಥರ ಸಮ್ಮುಖ ಶವಸಂಸ್ಕಾರ ಮಾಡಿಸಿದ್ದಾರೆ. ಹೊನ್ನಾಳಿಯಲ್ಲಿ ನೆಲೆಸಿದ ಆಂಧ್ರಪ್ರದೇಶ ಮೂಲದ ಕುಟುಂಬವೊಂದಕ್ಕೆ  ಸೇರಿದ 31 ವರ್ಷದ ವ್ಯಕ್ತಿ ಕರೊನಾ ಸೋಂಕಿತನಾಗಿ ಚಿಕಿತ್ಸೆ ಪಡೆಯುತ್ತಿದ್ದು  ಚಿಕಿತ್ಸೆ […]