ಇಬ್ಬರು ಯುವತಿಯರನ್ನಿಟ್ಟು ಕೊಂಡು ಪುರುಷರನ್ನು ಮನೆಗೆ ಆಹ್ವಾನಿಸಿ ದೋಚುತ್ತಿದ್ದ ತಂಡದ ಬಂಧನ

Monday, January 18th, 2021
Honeytrap

ಮಂಗಳೂರು : ಇಬ್ಬರು ಯುವತಿಯರನ್ನಿಟ್ಟು ಕೊಂಡು ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿ ಮನೆಗೆ ಆಹ್ವಾನಿಸಿ ಬ್ಲಾಕ್‌ಮೇಲ್ ಮಾಡಿ ಹಣ ದೋಚುತ್ತಿದ್ದ ಹನಿಟ್ರಾಪ್ ಜಾಲವೊಂದನ್ನು ಸುರತ್ಕಲ್ ಪೊಲೀಸರು ಬೇಧಿಸಿದ್ದಾರೆ. ಜಾಲದ ಆರೋಪಿಗಳಾದ ರೇಶ್ಮಾ ಯಾನೆ ನೀಮಾ (32), ಇಕ್ಲಾಬ್ ಮುಹಮ್ಮದ್ ಯಾನೆ ಇಕ್ಬಾಲ್(35), ಝೀನ್ ಯಾನೆ ಝೀನತ್ ಮುಬೀನ್(28), ನಾಸಿಫ್ ಯಾನೆ ಅಬ್ದುಲ್ ಖಾದರ್ ನಾಝಿಫ್(34) ಎಂಬವರು ಬಂಧಿತರು. ಇನ್ನೂ ನಾಲ್ಕೈದು ಆರೋಪಿಗಳು ಈ ಜಾಲದಲ್ಲಿರುವ ಅನುಮಾನವಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮಂಗಳೂರು […]

ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Thursday, July 19th, 2018
alwas

ಮೂಡಬಿದಿರೆ: ಮನುಷ್ಯ ತನ್ನ ಭೌತಿಕ ಬೆಳವಣಿಗೆಯೊಂದಿಗೆ, ಮಾನಸಿಕ ಬೆಳವಣಿಗೆಯನ್ನು ಕಾಪಾಡಿಗೊಂಡಾಗ ಮಾತ್ರ, ಸಮಾಜದಲ್ಲಿ ನೆಮ್ಮದಿ ನಿರ್ಮಿಸಿ, ಆಹ್ಲಾದಕರವಾದ ಜೀವನ ನಡೆಸಲು ಸಾಧ್ಯ ಎಂದು ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುರಿಯನ್ ಹೇಳಿದರು. ಆಳ್ವಾಸ್ ಪದವಿ ಕಾಲೇಜಿನ ವಿದ್ಯಾಗಿರಿಯ ಕುವೆಂಪು ಹಾಲ್ ನಲ್ಲಿ ಮಾನವೀಯ ವಿಭಾಗದಿಂದ ನಡೆದ ವ್ಯಕ್ತಿತ್ವ ವಿಕಸನ ಕಾರ‍್ಯಗಾರ ಹಾಗೂ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ನಮ್ಮ ಸುತ್ತಮುತ್ತ ನಡೆಯುವ ಯಾವುದೇ ಕ್ರಿಯೆಗೆ ಧನಾತ್ಮಕವಾಗಿ ಪ್ರತಿಕ್ರಿಯಿಸಬೇಕೇ ಹೊರತು, ಗೊಂದಲವನ್ನು ನಿರ್ಮಿಸುವ, ಸಂದರ್ಭವನ್ನು ಇನ್ನಷ್ಟು ಬಿಗಡಾಯಿಸುವ ಕೆಲಸದಲ್ಲಿ […]

ಮುಂಬಯಿ ಹೈಕೋರ್ಟ್‌ಗೆ ಹಾಜರಾದ ರೇಶ್ಮಾ; ಹೆತ್ತವರ ಜತೆ ತೆರಳಲು ಅನುಮತಿ

Tuesday, January 23rd, 2018
reshma

ಮಂಗಳೂರು: ಅಪಹರಣ ಅರ್ಜಿ ಸಂಬಂಧಿಸಿ ಕಾನೂನು ವಿದ್ಯಾರ್ಥಿನಿ, ಕಾಸರಗೋಡಿನ ರೇಶ್ಮಾ ಸೋಮವಾರ ಮುಂಬಯಿ ಹೈಕೋರ್ಟ್‌ಗೆ ಹಾಜರಾದರು. ತನ್ನ ಪತ್ನಿ ರೇಶ್ಮಾಳನ್ನು ಅಪಹರಿಸಲಾಗಿದೆ ಎಂದು ಮುಂಬಯಿ ಹೈಕೋರ್ಟಿನಲ್ಲಿ ಮಹಮ್ಮದ್‌ ಇಕ್ಬಾಲ್‌ ಚೌಧುರಿ ದಾಖಲಿಸಿದ್ದ ಹೇಬಿಯಸ್‌ ಕಾರ್ಪಸ್‌ ರಿಟ್‌ ಅರ್ಜಿ ಸಂಬಂಧ ಪಟ್ಟಂತೆ ರೇಶ್ಮಾ ಸೋಮವಾರ ಮುಂಬಯಿ ಹೈಕೋರ್ಟ್‌ಗೆ ಹಾಜ ರಾಗಿ, ತನ್ನನ್ನು ಯಾರೂ ಅಪಹರಿಸಿಲ್ಲ. ತಾನು ಸ್ವಇಚ್ಛೆಯಿಂದ ತನ್ನ ಊರಿಗೆ ತೆರಳಿರುವುದಾಗಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದರು. ಅದನ್ನು ಪರಿಗಣಿಸಿ ಆಕೆಯ ಊರಿಗೆ ಮರಳಲು ನ್ಯಾಯಾಲಯ ಅನುಮತಿ ನೀಡಿತು. ರೇಶ್ಮಾ […]