ಅಡಿಕೆ ಕೊಳೆ ರೋಗ: ಪ್ರತಿ ಎಕರೆಗೆ ಎರಡು ಲಕ್ಷ ರೂ. ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ..!
Wednesday, September 5th, 2018ಮಂಗಳೂರು: ಅಡಿಕೆ ಕೊಳೆ ರೋಗದಿಂದ ನಷ್ಟ ಅನುಭವಿಸಿ ಕಂಗಾಲಾದ ಬಂಟ್ವಾಳ ತಾಲೂಕಿನ ರೈತರಿಗೆ ಪ್ರತಿ ಎಕರೆಗೆ ಎರಡು ಲಕ್ಷ ರೂ. ಪರಿಹಾರ ನೀಡುವಂತೆ ಒತ್ತಾಯಿಸಿ ಬಂಟ್ವಾಳ ತಾಲೂಕಿನ ಅಡಿಕೆ ಬೆಳೆಗಾರರ ಒಕ್ಕೂಟ ಹಾಗೂ ರೈತ ಸಂಘ, ಹಸಿರು ಸೇನೆ ಇವರ ಸಂಯುಕ್ತ ಆಶ್ರಯದಲ್ಲಿ ಬಿಸಿರೋಡು ತಾಲೂಕು ಕಚೇರಿಯ ಮುಂಭಾಗದಲ್ಲಿ ಬ್ರಹತ್ ಪ್ರತಿಭಟನೆ ನಡೆಯಿತು. ಅಡಿಕೆ ಕೊಳೆ ರೋಗದಿಂದ ಕಂಗಾಲಾದ ತಾಲೂಕಿನ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ, ಕೊಳೆ ರೋಗದಿಂದ ಬಿದ್ದಿರುವ ಅಡಿಕೆಗಳನ್ನು ತಾಲೂಕು ತಹಶೀಲ್ದಾರರ […]