ಅಡಿಕೆ ಕೊಳೆ ರೋಗ: ಪ್ರತಿ ಎಕರೆಗೆ ಎರಡು ಲಕ್ಷ ರೂ. ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ..!

Wednesday, September 5th, 2018
protest

ಮಂಗಳೂರು: ಅಡಿಕೆ ಕೊಳೆ ರೋಗದಿಂದ ನಷ್ಟ ಅನುಭವಿಸಿ ಕಂಗಾಲಾದ ಬಂಟ್ವಾಳ ತಾಲೂಕಿನ ರೈತರಿಗೆ ಪ್ರತಿ ಎಕರೆಗೆ ಎರಡು ಲಕ್ಷ ರೂ. ಪರಿಹಾರ ನೀಡುವಂತೆ ಒತ್ತಾಯಿಸಿ ಬಂಟ್ವಾಳ ತಾಲೂಕಿನ ಅಡಿಕೆ ಬೆಳೆಗಾರರ ಒಕ್ಕೂಟ ಹಾಗೂ ರೈತ ಸಂಘ, ಹಸಿರು ಸೇನೆ ಇವರ ಸಂಯುಕ್ತ ಆಶ್ರಯದಲ್ಲಿ ಬಿಸಿರೋಡು ತಾಲೂಕು ಕಚೇರಿಯ ಮುಂಭಾಗದಲ್ಲಿ ಬ್ರಹತ್ ಪ್ರತಿಭಟನೆ ನಡೆಯಿತು. ಅಡಿಕೆ ಕೊಳೆ ರೋಗದಿಂದ ಕಂಗಾಲಾದ ತಾಲೂಕಿನ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ, ಕೊಳೆ ರೋಗದಿಂದ ಬಿದ್ದಿರುವ ಅಡಿಕೆಗಳನ್ನು ತಾಲೂಕು ತಹಶೀಲ್ದಾರರ […]

ರಾಷ್ಟ್ರೀಕೃತ ಬ್ಯಾಂಕ್‌ಗಳು ಮತ್ತು ಸಹಕಾರಿ ಸಂಘಗಳಲ್ಲಿ ಇರುವ ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡಿ

Monday, July 3rd, 2017
Raita Sangha

ಮಂಗಳೂರು : ರಾಷ್ಟ್ರೀಕೃತ ಬ್ಯಾಂಕ್‌ಗಳು ಮತ್ತು ಸಹಕಾರಿ ಸಂಘಗಳಲ್ಲಿ ರೈತರು ಪಡೆದಿರುವ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಸೋಮವಾರ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ರವಿಕಿರಣ್ ಪುಣಚ ರಾಜ್ಯ ರೈತ ಸಂಘದ ಸತತ ಹೋರಾಟದ ಫಲವಾಗಿ ಸರಕಾರವು ರೈತರ ಬೆಲೆ ಸಾಲದಲ್ಲಿ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿರುವುದು ಸ್ವಾಗತಾರ್ಹ. ಪ್ರಸ್ತುತ ಹಿಂಗಾರು ಮತ್ತು ಮುಂಗಾರು ಬೆಳೆಗಳಲ್ಲಿ ನಷ್ಟ ಸಂಭವಿಸಿದ್ದು, ರೈತರು […]

ಎಪಿಎಂಸಿ ಚುನಾವಣೆಯಲ್ಲಿ ಕಾಂಗ್ರೆಸ್ಸ್ ಗೆ ಮೇಲುಗೈ

Tuesday, April 26th, 2011
ಎಪಿಎಂಸಿ ಚುನಾವಣೆ

ಮಂಗಳೂರು : ಮಂಗಳೂರು ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಭಾನುವಾರ ನಡೆದ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಹದಿನಾಲ್ಕು ಸ್ಥಾನಗಳ ಪೈಕಿ ಏಳು ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಬಿಜೆಪಿ ನಾಲ್ಕು ಸ್ಥಾನಗಳನ್ನು ಪಡೆದ ಎರಡನೆ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು, ಜೆಡಿಎಸ್ ಮೂರು ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ. 14 ಕ್ಷೇತ್ರಗಳ ಪೈಕಿ ಮೂಲ್ಕಿ, ವಾಮಂಜೂರು, ಎಡಪದವು, ಬಜಪೆ, ಬೆಳುವಾಯಿ, ಸುರತ್ಕಲ್ ಹಾಗೂ ಪುತ್ತಿಗೆ(ಕಾಂಗ್ರೆಸ್ ಬೆಂಬಲಿತ ರೈತ ಸಂಘ) ಕ್ಷೇತ್ರಗಳು ಕಾಂಗ್ರೆಸ್‌ನ ಪಾಲಾಗಿವೆ. ಕೋಟೆಕಾರ್, ವರ್ತಕರ […]