ಚೂಡಿದಾರದ ಶಾಲು ರೈಲು ಹಳಿಗೆ ಸಿಲುಕಿ ವಿದ್ಯಾರ್ಥಿನಿ ಬಲಿ

Monday, September 29th, 2014
Varsha Alva

ಪುತ್ತೂರು : ಕಂಪ್ಯೂಟರ್‌ ಸೈನ್ಸ್‌ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿನಿಯೊಬ್ಬಳು ರೈಲ್ವೇ ಹಳಿಯಲ್ಲಿ ನಿಂತು ಫೋಟೋ ಕ್ಲಿಕ್ಕಿಸುವಾಗ ರೈಲಿನಡಿಗೆ ಬಿದ್ದು ದಾರುಣವಾಗಿ ಮೃತ ಪಟ್ಟ ಘಟನೆ  ನಗರದ ಹೊರವಲಯದ  ನೆಹರೂ ನಗರದಲ್ಲಿ ರವಿವಾರ ನಡೆದಿದೆ. ಮಂಗಳೂರಿನ ದೇರೆಬೈಲ್‌ ಕೊಂಚಾಡಿ ನಿವಾಸಿ ವರ್ಷಾ (20) ಮೃತಪಟ್ಟ ವಿದ್ಯಾರ್ಥಿನಿ. ಈಶ್ವರಮಂಗಳ ನಿವಾಸಿ ರಚನಾ (20) ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ. ನಗರದ ಎಂಜಿನಿಯರಿಂಗ್‌ ಕಾಲೇಜೊಂದರ ವರ್ಷಾ, ರಚನಾ ಹಾಗೂ ಇತರ ಕೆಲವು ವಿದ್ಯಾರ್ಥಿಗಳು ಕಾಲೇಜು ಸಮೀಪದ ನೆಹರೂನಗರದ ರೈಲ್ವೇ ಹಳಿ ಬಳಿ ತೆರಳಿದ್ದರು. ಈ ಸಂದರ್ಭದಲ್ಲಿ ರೈಲ್ವೇ […]

ಜನರ ಸಮಸ್ಯೆಗಳ ಪರಿಶೀಲನೆ ಮಹಾನಗರ ಪಾಲಿಕೆ ಕಣ್ಣೂರು ವಾರ್ಡ್ 52ರಲ್ಲಿ ಶಾಸಕ ಜೆ.ಆರ್ ಲೋಬೊ

Thursday, September 26th, 2013
lobo-kannuru

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಣ್ಣೂರು ವಾರ್ಡ್ 52ಕ್ಕೆ ಶಾಸಕ ಜೆ.ಆರ್ ಲೋಬೊ ಬೇಟಿ ನೀಡಿ ಜನರ ಸಮಸ್ಯೆಗಳನ್ನು ಪರಿಶೀಲಿಸಿದರು. ಅಲ್ಲಿನ ಜನರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಾದ ಡ್ರೈನೇಜ್ ಹಾಗೂ ರಸ್ತೆ ದುರವಸ್ಥೆ. ಸುಮಾರು 300 ಮನೆಗಳು ರೈಲ್ವೆ ಹಳಿಯ ಪಕ್ಕದಲ್ಲಿರುವುದರಿಂದ ರೈಲು ಹಳಿ ದಾಟುವ ಸಂದರ್ಭ ತೊಂದರೆಗಳುಂಟಾಗುತ್ತದೆ. ರೈಲ್ವೆ ಹಳಿ ದಾಟುವ ವ್ಯವಸ್ಥೆಯನ್ನು ಆದ್ಯತೆಯ ಆಧಾರದ ಮೇರೆಗೆ ನಡೆಸಬೇಕಾಗಿದೆ. ಅಲ್ಲಿನ ಸಮಸ್ಯೆಗಳನ್ನೆಲ್ಲಾ ಪರಿಶೀಲಿಸಿ  ಜನರ ಅಗತ್ಯತೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು. ಈ ಬಗ್ಗೆ ಸಂಬಂಧಿಸಿದ […]