ಮಂಗಳೂರು : ಏಳು ಮಂದಿ ಕಳ್ಳರ ಬಂಧನ; 10 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ವಶ

Thursday, March 19th, 2020
gold

ಮಂಗಳೂರು : ಕಲ್ಲಿಕೋಟೆಯಿಂದ ಮಂಗಳೂರಿಗೆ ಕಚ್ಚಾ ಬಾರ್ ರೂಪದಲ್ಲಿ ಚಿನ್ನ, ಬೆಳ್ಳಿ ಸಾಗಾಟ ಮಾಡುತ್ತಿದ್ದ ಬಹುದೊಡ್ಡ ಜಾಲವನ್ನು ಭೇದಿಸಿರುವ ಮಂಗಳೂರು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು, ಹಲವರನ್ನು ಬಂಧಿಸಿದ್ದಾರೆ. ಬೆಂಗಳೂರು, ಮಂಗಳೂರು ಮತ್ತು ಶಿಮೊಗ್ಗದ 40 ಅಧಿಕಾರಿಗಳನ್ನು ಒಳಗೊಂಡ ತಂಡವು ಸಮನ್ವಯ ಮತ್ತು ಸಾಹಸದ ಕಾರ್ಯಾಚರಣೆ ನಡೆಸಿ, ಏಳು ಮಂದಿಯನ್ನು ಬಂಧಿಸಿ, ಸುಮಾರು ನಾಲ್ಕು ಕೋಟಿ ರೂ. ಮೊತ್ತದ 9.3 ಕೆಜಿ ಚಿನ್ನ ಮತ್ತು ಸುಮಾರು 84 ಲಕ್ಷ ರೂ. ಮೊತ್ತದ 5.2 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. […]

ಬೆಂಗಳೂರಿನ ರೈಲ್ವೆ ನಿಲ್ದಾಣದ ಮೇಲೆ ಜೈಷ್​ ಉಗ್ರರ ಕಣ್ಣು : ಆಯುಕ್ತ ಭಾಸ್ಕರ್​ ರಾವ್​ ಸ್ಪಷ್ಟನೆ

Tuesday, September 17th, 2019
Bhaskar-Rao

ಬೆಂಗಳೂರು : ನಗರದ ರೈಲ್ವೆ ನಿಲ್ದಾಣದ ಮೇಲೆ ದಾಳಿ ನಡೆಸುವುದಾಗಿ ಜೈಷೆ ಉಗ್ರರು ರವಾನಿಸಿರುವ ಸಂದೇಶದ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸ್ಪಷ್ಟನೆ ನೀಡಿದ್ದಾರೆ. ಅಂತಹ ಯಾವುದೇ ಅಲರ್ಟ್ ಮಾಹಿತಿ ತನಿಖಾ ಸಂಸ್ಥೆಗಳಿಂದ ನಮಗೆ ಬಂದಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಭಯಕ್ಕೆ ಒಳಗಾಗಬಾರದು. ಒಂದು ವೇಳೆ ಹಾಗೆ ಬಂದ್ರು ಕೂಡ ಸೂಕ್ತ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ದೇಶದ 12 ಮಹಾನಗರಗಳ ಮೇಲೆ ದಾಳಿ ಸಂಚು […]

ರೈಲ್ವೆ ನಿಲ್ದಾಣಗಳಲ್ಲಿ ರೈಲ್ವೆ ಇಲಾಖೆ ಪ್ಲಾಸ್ಟಿಕ್ ಬಾಟಲ್ ಎಸೆಯಲು ಕ್ರಷರ್ ಯಂತ್ರ..!

Friday, June 29th, 2018
railway

ಆಂಧ್ರ ಪ್ರದೇಶ: ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಮಹತ್ವದ ಕಾರ್ಯ ಕೈಗೊಂಡಿದೆ. ರೈಲ್ವೆ ನಿಲ್ದಾಣಗಳಲ್ಲಿ ರೈಲ್ವೆ ಇಲಾಖೆ ಪ್ಲಾಸ್ಟಿಕ್ ಬಾಟಲ್ ಎಸೆಯಲು ಕ್ರಷರ್ ಯಂತ್ರಗಳನ್ನು ಸ್ಥಾಪಿಸಲಾಗಿದೆ. ತೆಲಂಗಾಣದ ಸಿಕಿಂದರಾಬಾದ್, ಕಾಚಿಗುಡ ಮತ್ತು ನಿಜಾಮಾಬಾದ್ ಹಾಗೂ ಆಂಧ್ರ ಪ್ರದೇಶದ ವಿಜಯವಾಡ ರೈಲ್ವೆ ನಿಲ್ದಾಣಗಳಲ್ಲಿ ದಕ್ಷಿಣ ಮಧ್ಯ ರೈಲ್ವೆ ಈ ಬಾಟಲ್ ಕ್ರಷರ್ ಯಂತ್ರಗಳನ್ನು ಅಳವಡಿಸಿದೆ. ಪ್ಲಾಸ್ಟಿಕ್ಗಳ ಮರು ಉತ್ಪನ್ನ ಮತ್ತು ಮರುಬಳಕೆ ಮಾಡಲೆಂದು ಯಂತ್ರಗಳನ್ನು ಸ್ಥಾಪಿಸಲಾಗಿದೆ. ಫ್ರಿಡ್ಜ್ ಮಾದರಿಯಲ್ಲಿ ಈ ಯಂತ್ರಗಳಿದ್ದು, ಒಂದು ದಿನದಲ್ಲಿ ಸುಮಾರು 5,000 […]