ಬಾಲಿವುಡ್ ನಟ ಸೋನು ಸೂದ್ ಕರಾವಳಿಗೂ ಸಹಾಯದ ಹಸ್ತ, ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಕ್ಷಿಪ್ರ ಆಮ್ಲಜನ ಕೇಂದ್ರಕ್ಕೆ ಚಾಲನೆ

Thursday, June 3rd, 2021
sonu-sood

ಮಂಗಳೂರು : ಕೊರೋನಾ ಸಂಕಷ್ಟದಲ್ಲಿರುವವರಿಗೆ ನಾನಾ ವಿಧದಲ್ಲಿಸಹಾಯಮಾಡುವ ಬಾಲಿವುಡ್ ನಟ ಸೋನು ಸೂದ್ ಇದೀಗ ದ.ಕ. ಜಿಲ್ಲೆಯನ್ನೊಳಗೊಂಡು ಕರಾವಳಿಗೂ ಆಮ್ಲಜನ ಕೇಂದ್ರ  ಸ್ಥಾಪಿಸಲು ನೆರವಾಗಿದ್ದಾರೆ. ಸೋನು ಸೂದ್ ಚಾರಿಟೆಬಲ್ ಫೌಂಡೇಶನ್ ವತಿಯಿಂದ ಕರ್ನಾಟಕದ 4ನೆ ಕ್ಷಿಪ್ರ ಆಮ್ಲಜನ ಕೇಂದ್ರ (ರ್ಯಾಪಿಡ್ ಆಕ್ಸಿಜನ್ ಸೆಂಟರ್)ಕ್ಕೆ ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಚಾಲನೆ ನೀಡಲಾಗಿದೆ. 7000 ಲೀಟರ್ ಹಾಗೂ 1300 ರಿಂದ 1400 ಲೀಟರ್ ಸಾಮರ್ಥ್ಯದ ತಲಾ 10ರಂತೆ 20 ಆಕ್ಸಿಜನ್ ಸಿಲಿಂಡರ್‌ಗಳು ಈ ಕೇಂದ್ರದಲ್ಲಿ ಸದ್ಯ ಲಭ್ಯವಿದೆ. ಅಗತ್ಯವಿದ್ದಲ್ಲಿ ಇನ್ನಷ್ಟು ಆಕ್ಸಿಜನ್ […]

ರೋಟರಿ ಕ್ಲಬ್ ಮಂಗಳೂರು ದಕ್ಷಿಣ( ಝೋನ್ 3) ದಿಂದ ರೈಲ್ವೇ ನಿಲ್ದಾಣದಲ್ಲಿ ಊಟ ವಿತರಣೆ

Thursday, March 26th, 2020
Rotary

ಮಂಗಳೂರು : ರೋಟರಿ ಕ್ಲಬ್ ಮಂಗಳೂರು ದಕ್ಷಿಣ(ಝೋನ್ 3) ವತಿಯಿಂದ ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಅಹಾರವಿಲ್ಲದವರಿಗೆ ಎರಡು ದಿನ ಸುಮಾರು ನೂರಕ್ಕೂ ಹೆಚ್ಚು ಜನರಿಗೆ ಮಧ್ಯಾಹ್ನ ಊಟ ವಿತರಿಸಲಾಯಿತು. ಕೊರೋನ ಸೋಂಕಿನಿಂದ ಮಂಗಳೂರು ಸಂಪೂರ್ಣ ಲಾಕ್‌ಡೌನ್ ಆಗಿ ಹೊಟೇಲುಗಳು ಇತರ ಆಹಾರ ವಿತರಣಾ ಘಟಕಗಳು ಮುಚ್ಚುಗಡೆಯಾದುದರಿಂದ ಜನಸಾಮಾನ್ಯರು, ಬಿಕ್ಷುಕರು, ಅಲೆಮಾರಿಗಳು ಅಹಾರವಿಲ್ಲದೆ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಮಂಗಳೂರು ದಕ್ಷಿಣ (ಝೋನ್3 ) ಮಂಗಳವಾರ ಮತ್ತು ಬುಧವಾರ ಒಂದು ಹೊತ್ತು ಊಟ ವಿತರಿಸಿ ಅನ್ನವಿಲ್ಲದವರಿಗೆ ತನ್ನ ಸಹಕಾರ […]

ನೆಟ್ಟಣ : ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿ ಬಂಧನ

Thursday, October 24th, 2019
mangu

ಕಡಬ : ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಹಾಗೂ ಆತನ ಜೊತೆಗಿದ್ದ ಎನ್ನಲಾದ ಮತ್ತೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರದಂದು ಸುಬ್ರಹ್ಮಣ್ಯ ರೋಡ್ – ಮಂಗಳೂರು ರೈಲಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜು(27) ಎಂದು ಗುರುತಿಸಲಾಗಿದೆ. ನೆಟ್ಟಣದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನ ಮಹಿಳಾ ಬೋಗಿಗೆ ಹತ್ತಿದ ಆರೋಪಿಯು ಮಹಿಳೆ ಒಬ್ಬರೇ ಇರುವುದನ್ನು ಕಂಡು ಮಾನಭಂಗಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆಯು ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದಾರೆ. ತಕ್ಷಣವೇ […]