ಈ ವರ್ಷದೊಳಗೆ ದೇಶದ ಎಲ್ಲ ನಾಗರಿಕರಿಗೂ ಕೋವಿಡ್ ಲಸಿಕೆ – ಸದಾನಂದ ಗೌಡ

Friday, June 4th, 2021
DVS

  ಬೆಂಗಳೂರು :  ಕಪ್ಪುಶಿಲಿಂದ್ರ ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಬೇರೆ ಬೇರೆ ರಾಜ್ಯಗಳಿಗೆ ಇಂದು ಒಟ್ಟು 1.21 ಲಕ್ಷ ವಯಲ್ಸ್ ಎಂಫೊಟೆರಿಸಿನ್-ಬಿ ಹಂಚಿಕೆ ಮಾಡಿದ್ದು ಕರ್ನಾಟಕಕ್ಕೆ 9750 ವಯಲ್ಸ್ ಒದಗಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದಗೌಡ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಹೇಳಿಕೆಯೊಂದರಲ್ಲಿ ಈ ವಿಷಯ ತಿಳಿಸಿದ ಕೇಂದ್ರ ಸಚಿವರು – ಸ್ವದೇಶಿಯವಾಗಿಯೂ ಈ ಚುಚ್ಚುಮದ್ದಿನ ಉತ್ಪಾದನೆ ಹೆಚ್ಚಾಗುತ್ತಿದೆ, ಅದೇ ರೀತಿ ಆಮದಿನ ಪ್ರಮಾಣವನ್ನು ಕೂಡಾ ಹೆಚ್ಚಿಸಲಾಗುತ್ತಿದೆ. ಇನ್ನು ಕೆಲವೇ […]

ಕೋವಿಡ್-19 ರೋಗದಿಂದ ಮೃತಪಟ್ಟ ಮುಸ್ಲಿಂ ಸಮಾಜದವರನ್ನು ಗೌರವದಿಂದ ಅಂತ್ಯ ಸಂಸ್ಕಾರ ಮಾಡಿ

Sunday, July 19th, 2020
coronadeath

ಬೆಂಗಳೂರು: ಮಾರಕ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಬೆಂಗಳೂರು ನಗರ ಪ್ರದೇಶದಲ್ಲಿ ಇತ್ತೀಚಿಗೆ ಸಂಭವಿಸುವ ಮರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮೃತಪಟ್ಟ ಮುಸ್ಲಿಂ ಸಮುದಾಯದ ಶವಗಳನ್ನು ಸಭ್ಯವಾಗಿ ಸರ್ಕಾರದ ಮಾರ್ಗಸೂಚಿಗಳನ್ವಯ ಅಂತ್ಯಸಂಸ್ಕಾರ ಮಾಡಬೇಕೆಂದು ಬೆಂಗಳೂರು ನಗರ ಉತ್ತರ ಜಿಲ್ಲೆ ಜಿಲ್ಲಾ ವಕ್ಫ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ವಕ್ಫ್ ನೋಂದಾಯಿತ ಅಥವಾ ನೋಂದಾಯಿಸಲಾಗದೆ ಇರುವ ಖಬರಸ್ತಾನಗಳ ಆಡಳಿತ ಸಮಿತಿಗಳು/ಮುತವಲ್ಲಿಗಳು/ಆಡಳಿತಾಧಿಕಾರಿಗಳು ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ಮುಸ್ಲಿಮರ ಶವಸಂಸ್ಕಾರ ಮಾಡುವುದನ್ನು ತಡೆಯಬಾರದು. ಸದರಿ ಕಾರ್ಯಕ್ಕಾಗಿ […]