ಲಕ್ಷದ್ವೀಪದಿಂದ 19 ಮಂದಿ ಮಂಗಳೂರಿಗೆ ವಾಪಾಸ್ , 7 ದಿನಗಳ ಗೃಹ ಬಂಧನದಲ್ಲಿ ನಿಗಾ

Friday, May 29th, 2020
lakshadeep

ಮಂಗಳೂರು:  ಲಾಕ್‌ಡೌನ್‌ ಪರಿಣಾಮ ಎರಡು ತಿಂಗಳಿಂದ ಲಕ್ಷದ್ವೀಪಕ್ಕೆ ತೆರಳಿ ಬಾಕಿಯಾಗಿದ್ದ ಮಂಗಳೂರಿನ 19 ಮಂದಿ ನಗರಕ್ಕೆ ಮರಳಿದ್ದಾರೆ. ಲಾಕ್‌ಡೌನ್‌ ಘೋಷಣೆ ಬಳಿಕ ಮಂಗಳೂರು- ಲಕ್ಷದ್ವೀಪ ನಡುವಿನ ಪ್ರಯಾಣಿಕರ ಹಡಗು ಸಂಚಾರ ಸ್ಥಗಿತವಾಗಿತ್ತು. ಮೂವರು ಮಹಿಳೆಯರೂ ಸೇರಿದಂತೆ 19 ಮಂದಿ ಲಕ್ಷದ್ವೀಪದ ಕವರತ್ತಿ, ಅಗಟ್ಟಿ ಮತ್ತು ಕಿಲ್ತಾನ್‌ ದ್ವೀಪಗಳಲ್ಲಿ ಬಾಕಿಯಾಗಿದ್ದರು. ವ್ಯಾಪಾರ ಹಾಗೂ ನಿರ್ಮಾಣ ಕೆಲಸಕ್ಕೆಂದು ತೆರಳಿ ದವರು ಅಲ್ಲಿಗೆ ಕರೆಸಿಕೊಂಡವರ ವಾಸ್ತವ್ಯದಲ್ಲಿ ಹಾಗೂ ಸಂಬಂಧಿಕರ ಮನೆಗೆಂದು ತೆರಳಿದವರು ಅಲ್ಲಿಯೇ ಉಳಿದುಕೊಂಡಿದ್ದರು. ಲಕ್ಷದ್ವೀಪದಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣಗಳಿಲ್ಲ. ಮಂಗಳೂರಿನಲ್ಲಿ […]

ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ

Monday, December 18th, 2017
modi

ಮಂಗಳೂರು: ಕಡಲ ನಗರಿ ಮಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ .ಲಕ್ಷದ್ವೀಪಕ್ಕೆ ಭೇಟಿ ನೀಡುವ ಹಿನ್ನಲೆಯಲ್ಲಿ ಮಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಇಂದು ಮಂಗಳೂರಿನಲ್ಲಿಯೇ ತಂಗಲಿದ್ದಾರೆ. ಗುಜರಾತ್ ಹಾಗು ಹಿಮಾಚಲ ಪ್ರದೇಶ ಚುನಾವಣೆಯ ಗೆಲುವಿನ ವಿಜಯೋತ್ಸವದ ನಡುವೆ ಇಂದು ಪ್ರಧಾನಿ ಮೋದಿ ಮಂಗಳೂರಿನಲ್ಲಿ ತಂಗುವ ಹಿನ್ನೆಲೆಯಲ್ಲಿ ಕರಾವಳಿಯ ಕೇಸರಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಡಿ. 18ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು […]

ಸೋಮವಾರ ರಾತ್ರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿನಲ್ಲಿ ವಾಸ್ತವ್ಯ

Monday, December 18th, 2017
modi

ಮಂಗಳೂರು: ಓಖಿ ಚಂಡಮಾರುತದಲ್ಲಿ ಸಂತ್ರಸ್ತರಾದವರು ಹಾಗೂ ಹಾನಿಗೊಳಗಾದ ಪ್ರದೇಶ ವೀಕ್ಷಿಸಲಿರುವ  ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಮಂಗಳೂರಿಗೆ ಆಗಮಿಸಲಿದ್ದು, ರಾತ್ರಿ ಇಲ್ಲಿಯೇ ತಂಗಲಿದ್ದಾರೆ ಎನ್ನಲಾಗಿದೆ. ಲಕ್ಷದ್ವೀಪಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಾಳೆ ರಾತ್ರಿ 11.30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣ ತಲುಪಲಿರುವ ಅವರು, ನಗರದ ಸರ್ಕ್ಯೂಟ್‌‌‌ ಹೌಸ್‌‌‌ನಲ್ಲಿ ತಂಗುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ವಾಸ್ತವ್ಯ ಹೂಡುವ ದೇಶದ ಮೊದಲ ಪ್ರಧಾನಿ ನರೇಂದ್ರ ಮೋದಿಯವರಾಗಲಿದ್ದಾರೆ. ಡಿ. 19ರಂದು (ಮಂಗಳವಾರ) ಬೆಳಿಗ್ಗೆ 7.30ಕ್ಕೆ ಮಂಗಳೂರಿನಿಂದ ಸೇನಾ ಹೆಲಿಕಾಪ್ಟರ್‌‌ನಲ್ಲಿ […]

ಲಕ್ಷದ್ವೀಪ ಮಂಗಳೂರು ಹಳೆ ಬಂದರಿನಲ್ಲಿ ವಾಣಿಜ್ಯ ವ್ಯವಹಾರ ಮುಂದುವರಿಸಲು ಒಪ್ಪಿಗೆ : ಶಾಸಕ ಜೆ.ಆರ್.ಲೋಬೊ

Tuesday, October 31st, 2017
JR lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದ ನಿಯೋಗದ ಸಮಗ್ರ ಮಾಹಿತಿ ಮತ್ತು ಒಡಂಬಡಿಕೆಯನ್ನು ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಲಕ್ಷದ್ವೀಪ ಆಡಳಿತ ಮಂಡಳಿ ಮಂಗಳೂರು ಬಂದರಿನ ಮೂಲಕ ವಾಣಿಜ್ಯ ವ್ಯವಹಾರ ಮುನ್ನಡೆಸಲು ಒಪ್ಪಿಗೆ ನೀಡಿತು. ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಅಧಿಕಾರಿಗಳ ಜೊತೆ ನಿಯೋಗ ಲಕ್ಷದ್ವೀಪಕ್ಕೆ ಅಕ್ಟೋರ್ 30, 31 ಹಾಗೂ ನವೆಂಬರ್ 1 ರವರೆಗೆ ಹೋಗಿ ಮಾತುಕತೆ ನಡೆಸಿತು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ 100 ಕೋಟಿ ರೂಪಾಯಿ ಮೊತ್ತದ ಯೋಜನೆ ಮಂಜೂರಾಗಿದೆ. […]

ಹಳೆ ಬಂದರು ಅಭಿವೃದ್ಧಿಗೆ 65 ಕೋಟಿ ಮಂಜೂರು :ಶಾಸಕ ಜೆ.ಆರ್.ಲೋಬೊ

Tuesday, October 3rd, 2017
J.R Lobo

ಮಂಗಳೂರು: ಹಳೆ ಬಂದರು ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿ ಸಹಭಾಗಿತ್ವದಲ್ಲಿ 65 ಕೋಟಿ ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಸುದ್ಧಿಗೋಷ್ಟಿ ನಡೆಸಿ ಕೇಂದ್ರ ಸರ್ಕಾರ 25 ಕೋಟಿ ನೀಡಿದ್ದು ಉಳಿಕೆ ಹಣವನ್ನು ರಾಜ್ಯ ಸರ್ಕಾರ ಪಾವತಿಸುವುದು ಎಂದರು. ಲಕ್ಷದ್ವೀಪಕ್ಕೆ ಉನ್ನತ ಮಟ್ಟದ ನಿಯೋಗವನ್ನು ಕೊಂಡು ಹೋಗಿ ಅಲ್ಲಿನ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ನುಡಿದ ಅವರು ಅಲ್ಲಿನ ಸರ್ಕಾರ ವಿಶೇಷವಾಗಿ ಜೆಟ್ಟಿ ನಿರ್ಮಿಸಲು 68 ಕೋಟಿ ಕೊಡುವಂತೆ ಪ್ರಯತ್ನಿಸುದಾಗಿ ತಿಳಿಸಿದ ಶಾಸಕ ಜೆ.ಆರ್.ಲೋಬೊ […]

ಲಕ್ಷದ್ವೀಪ ಆಡಳಿತ ಕಚೇರಿ ಕಟ್ಟಡ ನಿರ್ಮಾಣಕ್ಕೆ ಸಿಆರ್‌ಝಡ್ ಎನ್‌ಓಸಿ

Monday, June 29th, 2015
DC crz

ಮಂಗಳೂರು : ಲಕ್ಷದ್ವೀಪ ಆಡಳಿತವು ಮಂಗಳೂರು ಬಂದರು ಪ್ರದೇಶದಲ್ಲಿ ಕಚೇರಿ , ವಸತಿ ಹಾಗೂ ಉಗ್ರಾಣ ಕಟ್ಟಡಗಳ ನಿರ್ಮಾಣಕ್ಕೆ ನಿರಾಕ್ಷೇಪಣ ಪತ್ರ ನೀಡಲು ಜಿಲ್ಲಾ ಕರಾವಳಿ ವಲಯ ನಿರ್ವಹಣಾ ಸಮಿತಿ(ಸಿಆರ್‌ಝಡ್) ಸಭೆಯಲ್ಲಿ ಇಂದು ನಿರ್ಧರಿಸಲಾಯಿತು. ಸೋಮವಾರ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು. ಲಕ್ಷದ್ವೀಪ ಆಡಳಿತವು ಮಂಗಳೂರು ಹಳೇ ಬಂದರು ಪ್ರದೇಶದಲ್ಲಿ ತನ್ನದೇ ಜಮೀನು ಹೊಂದಿದೆ. ಕರಾವಳಿ ವಲಯ ಅಧಿಸೂಚನೆಯಂತೆ ಈ ಸ್ಥಳವು ವಲಯದಿಂದ ಹೊರಗಿದ್ದು, ಸಿಆರ್‌ಝಡ್ 2ನೇ […]

ಲಕ್ಷ ದ್ವೀಪಕ್ಕೆ ತೆರಳುತ್ತಿದ್ದ ಸರಕು ನೌಕೆ ಮುಳುಗಡೆ ಅಪಾಯದಿಂದ ಪಾರಾದ ಸಿಬ್ಬಂದಿಗಳು

Friday, February 8th, 2013
Al Masoor

ಮಂಗಳೂರು : ಬುಧವಾರ ಬೆಳಗ್ಗೆ 6 .30 ಕ್ಕೆ ಮಂಗಳೂರು ಹಳೆ ಬಂದರು ದಕ್ಕೆಯಿಂದ ಸಿಮೆಂಟ್‌, ಜಲ್ಲಿ, ಕಬ್ಬಿಣ ಮತ್ತಿತರ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮತ್ತು ಆಹಾರ ವಸ್ತುಗಳನ್ನು ಹೊತ್ತು ಲಕ್ಷದ್ವೀಪಕ್ಕೆ ತೆರಳುತ್ತಿದ್ದ  ಸರಕು ನೌಕೆ ‘ಅಲ್‌ ಮಸೂರ್‌’ ಮಂಗಳೂರಿನಿಂದ 50 ನಾಟಿಕಲ್‌ ಮೈಲು ದೂರ ತಲುಪಿದಾಗ ಗಾಳಿ ಮತ್ತು ತೆರೆಗಳ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಎಲ್ಲಾ 6 ಮಂದಿ ಸಿಬಂದಿ ಹುಸೈನ್‌, ಅರಾಫತ್‌, ಖಾದರ್‌, ಅನ್ವರ್‌, ಜಾವೇದ್‌ ಮತ್ತು ಬಶೀರ್‌  ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು […]