ಉಡುಪಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹುಟ್ಟುಹಬ್ಬ ಆಚರಣೆ

Wednesday, February 14th, 2024
ಉಡುಪಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹುಟ್ಟುಹಬ್ಬ ಆಚರಣೆ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಜನ್ಮದಿನದ ಪ್ರಯುಕ್ತ ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ್ ಪೂಜಾರಿಯವರ ನೇತೃತ್ವದಲ್ಲಿ ಕುಂದಾಪುರ ತಾಲೂಕು ಮೂಡುಬಗೆಯ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆ ಯ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುವುದರ ಮೂಲಕ ಆಚರಿಸಲಾಯಿತು. ಶ್ರವಣದೋಷವುಳ್ಳ ಮಕ್ಕಳಿಂದ ಸಚಿವರಿಗೆ ವಿಷ್ಸಚಿವೆ […]

ಡಿಕೆ.ಶಿವಕುಮಾರ್ ಶೀಘ್ರ ಬಿಡುಗಡೆಗೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನಡೆಸಿದ ಲಕ್ಷ್ಮೀ ಹೆಬ್ಬಾಳ್ಕರ್

Monday, September 9th, 2019
lakshimi-hebbalkar

ಉಡುಪಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶೀಘ್ರ ಬಿಡುಗಡೆ ಆಗುವಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ವಿಶೇಷ ಚಂಡಿಕಾ ಹೋಮದ ಹರಕೆ ಹೇಳಿಕೊಂಡಿದ್ದರು. ಹಾಗಾಗಿ ಇಂದು ಮುಂಜಾನೆಯಿಂದ ಡಿ.ಕೆ.ಶಿಯವರ ಕುಟುಂಬಸ್ಥರಿಂದ ಚಂಡಿಕಾಹೋಮ ನೆರವೇರಿತು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿಇಂದು ಮುಂಜನೆಯಿಂದ ಚಂಡಿಕಾಹೋಮ ನೆರವೇರಿತು. ಈ ವೇಳೆ ಡಿ.ಕೆ.ಶಿಯವರ ದೊಡ್ಡಪ್ಪ ಮತ್ತು ಚಿಕ್ಕಪ್ಪನ ಮಕ್ಕಳು ಮೂಕಾಂಬಿಕಾ ದೇವಿಗೆ ವಿಶೇಷ […]