ಸ್ವಾವಲಂಬಿ ಬದುಕು ರೂಪಿಸಲು ಸರ್ಕಾರದಿಂದ ಎಲ್ಲ ನೆರವು : ಸಚಿವ ಯು ಟಿ ಖಾದರ್

Tuesday, December 4th, 2018
vedvyas-kamath-2

ಮಂಗಳೂರು : ಮುಖ್ಯವಾಹಿನಿಯಲ್ಲಿ ಎಲ್ಲರೂ ಸಮಾನರಾಗಿ ಬದುಕಲು ವಿಕಲಚೇತನರಿಗೆ ಸರ್ಕಾರ ಸಂಘಸಂಸ್ಥೆಗಳ ಮೂಲಕ ಎಲ್ಲ ನೆರವು ನೀಡುತ್ತಿದ್ದು, ಈ ಸಂಬಂಧ ಸ್ವೀಕರಿಸಿದ ಮನವಿಗಳನ್ನು ಪರಿಶೀಲಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನಗರಾಭಿವೃದ್ಧಿ ಹಾಗೂ ವಸತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ನೀಡಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧಿನಗರ, ವಿಕಲಚೇತನರಿಗಾಗಿ […]