4 ವರ್ಷ ಪೂರೈಸಿದ ಕೇಂದ್ರ ಸರ್ಕಾರದ ವಿರುದ್ಧ ‘ಕೈ’ ಪ್ರತಿಭಟನೆ..!

Saturday, May 26th, 2018
centralgovt

ಬೆಂಗಳೂರು: ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ 4 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಕಮಿಟಿಯಿಂದ ವಿನೂತನ ಪ್ರತಿಭಟನೆ ನಡೆಯಿತು. ನಗರದ ಮೌರ್ಯ ಸರ್ಕಲ್‌‌ನಲ್ಲಿ ಪ್ರತಿಭಟನೆ ನಡೆಸಿದ ಕೈ ಕಾರ್ಯಕರ್ತರು, ಪಕೋಡ ಮಾರುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭ್ರಷ್ಟಾಚಾರ ಹಾಗೂ ಜನರ ಹಣ ಲೂಟಿ ಮಾಡಿದ ಭ್ರಷ್ಟರಿಗೆ ಕೇಂದ್ರ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು. ಮುಖಕ್ಕೆ ಮೋದಿ ಮುಖವಾಡ ಧರಿಸಿದ ಪ್ರತಿಭಟನಾಕಾರರು, ಕಪ್ಪು […]

ಲೂಟಿಕೋರರು ಓಡಿ ಹೋಗುವುದು ಮೋದಿ ಸರ್ಕಾರದ ಹೊಸ ಘೋಷಣೆ: ಸುರ್ಜೇವಾಲಾ

Friday, March 30th, 2018
surjevala

ಬೆಂಗಳೂರು: ದಿನಕ್ಕೊಂದು ಭ್ರಷ್ಟಾಚಾರ ಮತ್ತು ಲೂಟಿಕೋರರು ಓಡಿ ಹೋಗುವುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಹೊಸ ಘೋಷಣೆ ಎಂದು ಎಐಸಿಸಿ ಮಾಧ್ಯಮ ಮತ್ತು ಕಮ್ಯೂನಿಕಷೇನ್ ವಿಭಾಗದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬ್ಯಾಂಕ್‌‌‌ಗಳಲ್ಲಿರುವ ಸಾರ್ವಜನಿಕರ ಹಣವನ್ನು ಉದ್ಯಮಿಗಳು, ಬಂಡವಾಳ ಶಾಹಿಗಳು ಲೂಟಿ ಮಾಡಲು ಸಹಕರಿಸಿದ ಆರೋಪ ಎದುರಿಸುತ್ತಿದೆ. ಇತ್ತೀಚೆಗೆ 11 ಬ್ಯಾಂಕ್‌‌‌ಗಳಿಂದ 61,036ಕೋಟಿ ರೂ. ಹಗರಣ ನಡೆದಿದೆ ಎಂದು ದೂರಿದರು. 11 […]