ಮಂಗಳೂರಿಗೆ ಉಗ್ರರನ್ನು ಕರೆಸುವ ಕುರಿತ ಬೆದರಿಕೆಯ ಬರಹ, ನಗರದಲ್ಲಿ ಆತಂಕ

Friday, November 27th, 2020
terrorist

ಮಂಗಳೂರು : ಮಂಗಳೂರಿಗೆ ಉಗ್ರರನ್ನು ಕರೆಸುವ ಕುರಿತ ಬೆದರಿಕೆಯ ಬರಹವೊಂದು ನಗರದ ಬಿಜೈ ಸಮೀಪದ ಅಪಾರ್ಟ್‌ಮೆಂಟ್‌ವೊಂದರ ಗೋಡೆ ಮೇಲೆ ಕಂಡುಬಂದಿದ್ದು, ಘಟನೆಯ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ತಿಳಿಸಿದ್ದಾರೆ. ಅಪಾರ್ಟ್‌ಮೆಂಟ್‌ವೊಂದರ ಕಂಪೌಂಡ್ ಮೇಲೆ ‘ಲಷ್ಕರ್ ಇ ತೊಯ್ಬ ಝಿಂದಾಬಾದ್’ ಎಂದು ಬರೆಯಲಾಗಿದ್ದು, ಉಗ್ರರನ್ನು ಮಂಗಳೂರಿಗೆ ಕರೆಸುವ ಬೆದರಿಕೆ ಹಾಕಲಾಗಿದೆ. ಸಂಘಪರಿವಾರಕ್ಕೆ ಬೆದರಿಕೆಯ ಮಾತುಗಳನ್ನು ಬರೆಯಲಾಗಿದೆ. ‘ನಿಮ್ಮನ್ನು (ಸಂಘ ಪರಿವಾರ) ನಿಯಂತ್ರಿಸಲು ಲಷ್ಕರ್ ಉಗ್ರರನ್ನು ಆಹ್ವಾನಿಸಬೇಕಾದೀತು. […]