ಲಂಡನ್ ನಿಂದ ಔಷಧ ತರಿಸಿ ಬ್ಲ್ಯಾಕ್ ಫಂಗಸ್ ರೋಗಿಗಳ ಪ್ರಾಣ ಉಳಿಸಿದ ಶಾಸಕ ಡಾ.ಭರತ್ ಶೆಟ್ಟಿ ವೈ

Tuesday, June 8th, 2021
bharath shetty

ಸುರತ್ಕಲ್ : ಉಳ್ಳವರು ಲಸಿಕೆಯನ್ನು ಮಿತವ್ಯಯ ದರ ನೀಡಿ ಹಾಕಿಕೊಂಡರೆ ಬಡವರಿಗೆ ಲಸಿಕೆ ಸಿಗಲು ಸಾಧ್ಯವಿದ್ದು,ಈ ನಿಟ್ಟಿನಲ್ಲಿ ಲಾರ್ಡ್ ಕೃಷ್ಣ ಎಸ್ಟೇಟ್ ನಿವಾಸಿಗಳು ಮಾಡಿರುವ ಲಸಿಕೆ ಅಭಿಯಾನ ಮಾದರಿಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಇಲ್ಲಿನ ವೆಲ್ಫೇರ್ ಎಸೋಸಿಯೇಷನ್ ಆಯೋಜಿಸಿದ ಲಸಿಕೆ ಅಭಿಯಾನದಲ್ಲಿ ಮಾತನಾಡಿದ ಅವರು ಲಸಿಕೆ ಪಡೆದುಕೊಂಡರೂ ಕೋವಿಡ್ ಬರುವ ಸಾಧ್ಯತೆಯಿದ್ದರೂ ಜೀವಕ್ಕೆ ಹಾನಿಯಾದ ಪ್ರಕರಣಗಳು ವರದಿ ಆಗಿಲ್ಲ. ಹೀಗಾಗಿ ಲಸಿಕೆ ಪಡೆದುಕೊಳ್ಳುವುದು ಅಗತ್ಯ ಎಂದು ನುಡಿದರು. . ಆರ್ ಎಸ್ ಎಸ್ ಮುಖಂಡರಾದ ಪ್ರಕಾಶ್ […]