ವಾರಾಂತ್ಯ ಕರ್ಫ್ಯೂ : ಬೆಳಗ್ಗೆನೇ ನಗರದ ಸಿಟಿ ಬಸ್‌ ನಿಲ್ದಾಣದಲ್ಲಿ ಲಾಠಿ ಬೀಸಿದ ಪೊಲೀಸರು

Saturday, April 24th, 2021
Lathi charge

ಉಡುಪಿ : ನಗರದ ಸಿಟಿ ಬಸ್‌ ನಿಲ್ದಾಣದಲ್ಲಿ ಬೆಳಗ್ಗಿನ ಹೊತ್ತು ಮಲಗಿದ್ದವರಿಗೆ ಬೈಕಿನಲ್ಲಿ ಬಂದ ಪೊಲೀಸರು ಲಾಠಿಯ ಬೀಸಿದ ಘಟನೆ ನಡೆಯಿತ. ಸಂತೆಕಟ್ಟೆ ಜಂಕ್ಷನ್‌, ಸಿಂಡಿಕೇಟ್‌ ಸರ್ಕಲ್‌, ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣ, ಕಲ್ಸಂಕ ವೃತ್ತದ ಬಳಿ ಬೆಳಗ್ಗಿನ ಹೊತ್ತು ಪೊಲೀಸರು ಬಿಗು ತಪಾಸಣೆ ನಡೆಸಿದರು. ಇದು ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಬಂದವರಿಗೆ ಕಿರಿಕಿರಿ ಉಂಟುಮಾಡಿತು. ಬೆಳಗ್ಗಿನ ಹೊತ್ತು ಕೆಲವು ಮಂದಿ ಮನೆಯಿಂದ ಹೊರಬಂದು ಅಗತ್ಯ ವಸ್ತುಗಳಿಗಾಗಿ ಓಡಾಡುತ್ತಿದ್ದರು. ಪೊಲೀಸರು ಲಾಠಿ  ಬೀಸಿದ್ದರಿಂದ ಮತ್ತೆ ಮನೆಸೇರಿಕೊಂಡ ಘಟನೆ ನಡೆಯಿತು. ಇದರಿಂದಾಗಿ ಉಡುಪಿ […]