ಮಹದಾಯಿ ಹೋರಾಟ: ಲಾಠಿ ಪ್ರಹಾರಕ್ಕೆ ಸಂಬಂಧಪಟ್ಟಂತೆ ಒಬ್ಬ ಇನ್‌ಸ್ಪೆಕ್ಟರ್‌, 9 ಜನ ಪೊಲೀಸರು ಅಮಾನತು

Wednesday, August 3rd, 2016
Yamanooru

ಹುಬ್ಬಳ್ಳಿ: ಮಹದಾಯಿ ಹೋರಾಟದ ವೇಳೆ ಯಮನೂರಲ್ಲಿ ನಡೆದ ಲಾಠಿ ಪ್ರಹಾರಕ್ಕೆ ಸಂಬಂಧಪಟ್ಟಂತೆ ಒಬ್ಬ ಇನ್‌ಸ್ಪೆಕ್ಟರ್‌ ಸೇರಿದಂತೆ 9 ಜನ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಲಾಠಿ ಚಾರ್ಜ್‌ನ ವಿಡಿಯೋ ಹಾಗೂ ಧಾರವಾಡ ಎಸ್ಪಿ ನೀಡಿರುವ ವರದಿ ಆಧರಿಸಿ ಬೆಳಗಾವಿ ಉತ್ತರ ವಲಯದ ಐಜಿಪಿ ಡಾ.ಕೆ. ರಾಮಚಂದ್ರ ರಾವ್‌ ಅವರು 9 ಜನರನ್ನು ಅಮಾನತುಗೊಳಿಸಿ ಮಂಗಳವಾರ ಆದೇಶಿಸಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಠಾಣಾಧಿಕಾರಿ ಅರುಣಕುಮಾರ ಹಪ್ಪಳಿ, ಇಬ್ಬರು ಪೇದೆಗಳು, ವಿಜಯಪುರ ಜಿಲ್ಲೆ ಇಬ್ಬರು, ಬೆಳಗಾವಿ ಜಿಲ್ಲೆಯ ನಾಲ್ವರು ಪೇದೆಗಳು ಸೇರಿ ಒಟ್ಟು […]

ಮೆಗಾ  ಫೈಟ್‌’ ಕಾರ್ಯಕ್ರಮದ ಚಿತ್ರೀಕರಣ ಸಂದರ್ಭದಲ್ಲಿ ಲಘು ಲಾಠಿ ಪ್ರಹಾರ

Friday, March 28th, 2014
Mega Fight

ಮಂಗಳೂರು : ಸುವರ್ಣ ವಾಹಿನಿಯ `ಮೆಗಾ  ಫೈಟ್‌’ ಕಾರ್ಯಕ್ರಮದ ಚಿತ್ರೀಕರಣ ಸಂದರ್ಭದಲ್ಲಿ  ನಗರದ ನೆಹರು ಮೈದಾನಿನಲ್ಲಿ ಗುರುವಾರ ಸಂಜೆ  ಎರಡು ತಂಡಗಳೊಳಗೆ ಘರ್ಷಣೆ ಸಂಭವಿಸಿ ಪರಸ್ಪರ ವಾಗ್ವಾದ ಮತ್ತು ಘರ್ಷಣೆಗೆ ಕಾರಣವಾಗಿ ಚಿತ್ರೀಕರಣವು ಗೊಂದಲದಲ್ಲಿ ಮುಕ್ತಾಯಗೊಂಡಿತು. ಲೋಕ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುವರ್ಣ ವಾಹಿನಿಯ ‘ಮೆಗಾ  ಫೈಟ್‌’ ಕಾರ್ಯಕ್ರಮದ ಚಿತ್ರೀಕರಣವನ್ನು ಸಂಜೆ 4 .30 ಕ್ಕೆ ‘ ಆರಂಭಸಿತ್ತು. ಈ ಸಂದರ್ಭದಲ್ಲಿ ಸಭೆಯಲ್ಲಿದ್ದ ಎಸ್.ಡಿ.ಪಿ. ಐ ಕಾರ್ಯಕರ್ತನೋರ್ವ  ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರಿಗೆ ಕಲ್ಲಡ್ಕ ಪ್ರಭಾಕರ ಭಟ್‌  ಅವರನ್ನು […]

ಸೆಂಟ್ರಲ್‌ ಮಾರುಕಟ್ಟೆಯ ವ್ಯಾಪಾರಿ ಸಂಘದ ಪ್ರತಿಭಟನಾ ಸಭೆಯಲ್ಲಿ ಲಾಠಿ ಪ್ರಹಾರ

Sunday, January 5th, 2014
Bidi Badi vyapari

ಮಂಗಳೂರು : ನಗರದ ಸೆಂಟ್ರಲ್‌ ಮಾರುಕಟ್ಟೆಯ ವ್ಯಾಪಾರಿ ಸಂಘದ ವತಿಯಿಂದ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ‌ ಜನವರಿ 4 ರ ಶನಿವಾರ ನಡೆದಿದೆ. ಬೀದಿ ವ್ಯಾಪಾರಿಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮಾರುಕಟ್ಟೆಯ ವ್ಯಾಪಾರಿಗಳು ಸಭೆ ನಡೆಸಿದಾಗ ಸಿಐಟಿಯು ಸಂಘಟನೆಯ ಕಾರ್ಯಕರ್ತರು ಬೀದಿ ವ್ಯಾಪಾರಿಗಳನ್ನು ಬೆಂಬಲಿಸಿ ಏಕಾಏಕಿ ವರ್ತಕರ ವಿರುದ್ಧ ಧಿಕ್ಕಾರದ ಘೊಷಣೆಗಳನ್ನು ಕೂಗಿದರು ಆಗ ಪ್ರತಿಭಟನೆ ಉಗ್ರ ಸ್ವರೂಪ ತಾಳುವ ಮೊದಲು ಪೊಲೀಸರು ನಿಯಂತ್ರಣಕ್ಕೆ ಮುಂದಾದರು. ಪೊಲೀಸರು ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ […]