ಲಾಲಾಜಿ ಅವರ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ನೇಮಕ ಹಿಂಪಡೆದ ಸರಕಾರ

Monday, July 27th, 2020
lalaji mendon

ಉಡುಪಿ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಅವರನ್ನು ನೇಮಕ ಮಾಡಿದ ಕೆಲವೇ ಗಂಟೆಗಳಲ್ಲಿ ರಾಜ್ಯ ಸರಕಾರ ಆದೇಶವನ್ನು ಹಿಂಪಡೆದುಕೊಂಡಿದೆ. ಮಧ್ಯಾಹ್ನ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಮೆಂಡನ್ ಅವರ ಅಧ್ಯಕ್ಷ ಸ್ಥಾನವನ್ನು ಸಂಜೆ ವಾಪಸ್ ಪಡೆಯಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ದಿಢೀರ್ ನಿರ್ಧಾರಕ್ಕೆ ನಿಖರವಾದ ಕಾರಣ ಏನು ಎಂಬುದು ತಿಳಿದುಬಂದಿಲ್ಲ.  ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ […]

ನಾಮಪತ್ರ ಸಲ್ಲಿಕೆ ವೇಳೆ ಪ್ರಮುಖರ ಮುಖಾಮುಖಿ

Tuesday, April 24th, 2018
pramod-madhwaraj

ಉಡುಪಿ: ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನ ಆಗಿರುವು ದರಿಂದ ಬಹುತೇಕ ಪ್ರಮುಖರು ಇಂದೇ ನಾಮಪತ್ರ ಸಲ್ಲಿಸಲು ದಿನ ನಿಗದಿ ಪಡಿಸಿದ ಪರಿಣಾಮ ಬನ್ನಂಜೆಯ ಹಳೆ ಜಿಪಂ ಕಟ್ಟಡದಲ್ಲಿರುವ ಚುನಾವಣಾ ಕಚೇರಿ ಹಲವು ಸ್ವಾರಸ್ಯಕರ ಘಟನೆಗಳಿಗೆ ಸಾಕ್ಷಿಯಾಯಿತು. ವಿನಯಕುಮಾರ್ ಸೊರಕೆ ನಾಮಪತ್ರ ಸಲ್ಲಿಸಿ ಹೊರಬರುತ್ತಿದ್ದಂತೆ ಲಾಲಾಜಿ ಆರ್.ಮೆಂಡನ್ ತನ್ನ ಕಾರ್ಯಕರ್ತರ ಪಡೆಯೊಂದಿಗೆ ನಾಮಪತ್ರ ಸಲ್ಲಿಸಲು ಆಗಮಿಸಿದರು. ಈ ವೇಳೆ ಕಚೇರಿಯ ಗೇಟಿನಲ್ಲಿ ಸೊರಕೆ ಹಾಗೂ ಲಾಲಾಜಿ ವೆುಂಡನ್ ಪರಸ್ಪರ ಎದುರಾದರು. ಈ ಸಂದರ್ಭದಲ್ಲಿ ಲಾಲಾಜಿ ಹಾಗೂ ಸೊರಕೆ […]