ಕಾಪು ಕ್ಷೇತ್ರದ ಜನಪ್ರಿಯ ನಾಯಕ ಲಾಲಾಜಿ ಮೆಂಡನ್‌

Friday, May 11th, 2018
lalaji-mendon

ಕಾಪು: ತುಳುನಾಡಿನ ಜನತೆ ಸಜ್ಜನರು, ಆತ್ಮಾಭಿಮಾನಿಗಳು. ನಾವು ಸಮಾಜಕ್ಕೆ ನಮ್ಮಿಂದಾಗುವ ಕೊಡುಗೆಗಳನ್ನು ಸದಾ ನೀಡುತ್ತಿರುತ್ತಾರೆ ಎಂದು ನಂಬಿದವರು ಕಾಪು ಕ್ಷೇತ್ರದ ಮಾಜಿ ಶಾಸಕ ಲಾಲಾಜಿ ಮೆಂಡನ್‌. ಅತ್ಯಂತ ಸಜ್ಜನ, ಉತ್ತಮ ಸ್ವಭಾವದ ರಾಜಕಾರಣಿ ಎಂದೇ ಲಾಲಾಜಿ ಮೆಂಡನ್ ಅವರನ್ನು ಗುರುತಿಸಲಾಗುತ್ತದೆ. ಈ ಬಾರಿ ಮತ್ತೆ ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಾಲಾಜಿ ಮೆಂಡನ್ ಅವರೇ ಆಗಿದ್ದಾರೆ. ಕಾಪು ವಿಧಾನಸಭಾ ಕ್ಷೇತ್ರ ಈ ಬಾರಿ ಉಡುಪಿ ಜಿಲ್ಲೆಯ ಪೈಕಿ ಜಿದ್ದಿನ ಕಣ. ಕಾಂಗ್ರೆಸ್ನಿಂದ ವಿನಯಕುಮಾರ್ ಸೊರಕೆ, ಬಿಜೆಪಿಯಿಂದ […]

ಬಿಜೆಪಿ ಅಭ್ಯರ್ಥಿಯಾಗಿ ಲಾಲಾಜಿ ಮೆಂಡನ್ ನಾಮಪತ್ರ ಸಲ್ಲಿಕೆ

Tuesday, April 24th, 2018
kapu-BJP

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಇಂದು ನಾಮಪತ್ರ ಸಲ್ಲಿಸಿದರು. ಕಾಪು ಬಿಜೆಪಿ ಕಚೇರಿಯಿಂದ ಹೊರಟ ಲಾಲಾಜಿ ಆರ್.ಮೆಂಡನ್, ಕಾಪು ಜರ್ನಾದನ ದೇವಸ್ಥಾನ, ಮಾರಿಗುಡಿ, ವೆಂಕರಮಣ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕಾರ್ಯಕರ್ತರ ಜೊತೆಗೂಡಿ ಉಡುಪಿಯಲ್ಲಿರುವ ಚುನಾವಣಾ ಕಚೇರಿ ಆಗಮಿಸಿ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಪತ್ನಿ ಇಂದಿರಾ, ಕಾಪು ಕ್ಷೇತ್ರ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಕಟಪಾಡಿ ಶಂಕರ ಪೂಜಾರಿ, ಶಶಾಂಕ್ ಶಿವತ್ತಾಯ, ಗಂಗಾಧರ ಸುವರ್ಣ ಮೊದಲಾದವರು […]