ಲೇಡಿಗೋಷನ್ ಆಸ್ಪತ್ರೆಯಲ್ಲಿ 31ನೇ ಅಮಲಭಾರತ ಅಭಿಯಾನ

Monday, September 23rd, 2013
Lady Goshan

ಮಂಗಳೂರು : ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರಿಂದ ಪ್ರಾರಂಭಗೊಳಿಸಲ್ಪಟ್ಟ ಸ್ವಚ್ಛ ಸುಂದರ ಹಾಗೂ ಆರೋಗ್ಯ ಪೂರ್ಣ ಸಮಾಜದ ಕಲ್ಪನೆಯ “ಅಮಲ ಭಾರತ” ಸ್ವಚ್ಚತಾ ಜನ ಜಾಗರಣ ಮಹಾಯಜ್ನದ 31ನೇ ಕಾರ್ಯಕ್ರಮವು ಭಾನುವಾರ ಮಂಗಳೂರು ಲೇಡಿಗೋಷನ್ ಆಸ್ಪತ್ರೆಯ ಅವರಣದಲ್ಲಿ ಜರಗಿತು. ಅಮಲ ಭಾರತ ಅಭಿಯಾನದ ಅಧ್ಯಕ್ಷರಾದ ಡಾ| ಜೀವರಾಜ್ ಸೊರಕೆಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಪರಿಸರವನ್ನು ಸ್ಚಚ್ಚಗೊಳಿಸುವ ಅಮ್ಮನವರ ಅಮಲ ಭಾರತ ಯೋಜನೆ ಯಶಸ್ವಿಗೆ ವಿದ್ಯಾರ್ಥಿಗಳ ಪಾತ್ರ ಬಹಳ ಪ್ರಾಮುಖ್ಯವಾಗಿದೆ […]

ವೆನ್ಲಾಕ್ ಆಸ್ಪತ್ರೆ ಮತ್ತು ಲೇಡಿಗೋಷನ್ ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ದ ಕಾರ್ಮಿಕ ಸಂಘದ ಪ್ರತಿಭಟನೆ

Tuesday, February 15th, 2011
ವೆನ್ಲಾಕ್ ಆಸ್ಪತ್ರೆ ಮತ್ತು ಲೇಡಿಗೋಷನ್ ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ದ ಪ್ರತಿಭಟನೆ

ಮಂಗಳೂರು : ದ.ಕ. ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮತ್ತು ಲೇಡಿಗೋಷನ್ ಆಸ್ಪತ್ರೆಯ ಅವ್ಯವಸ್ಥೆ, ಸಿಬ್ಬಂದಿಗಳ ಮತ್ತು ಅಲ್ಲಿನ ವೈದ್ಯರುಗಳ ನಿರ್ಲಕ್ಷ್ಯ, ಆರೋಗ್ಯ ರಕ್ಷಾ ಕವಚ ಸಮಿತಿ ಹೆಸರಿನಲ್ಲಿ ಖಾಸಗೀಕರಣದ ವಿರುದ್ಧ ಅಖಿಲ ಭಾರತ ಕಾರ್ಮಿಕ ಸಂಘ ಶೀರ್ತಾಡಿ, ಮಂಗಳೂರು ಇದರ ವತಿಯಿಂದ ಇಂದು ಬೆಳಿಗ್ಗೆ 10.00ರಿಂದ  ನಗರದ ವೆನ್ಲಾಕ್ ಆಸ್ಪತ್ರೆಯ ಮುಂಭಾಗದಲ್ಲಿ ಅಹೋ ರಾತ್ರಿ ಪ್ರತಿಭಟನೆ ಆರಂಭಗೊಂಡಿದೆ. ಪ್ರತಿಭಟನೆಯ ನೇತೃತ್ವ ವಹಿಸಿದ ಅಖಿಲ ಭಾರತ ಕಾರ್ಮಿಕ ಸಂಘ  ಪ್ರಧಾನ ಕಾರ್ಯದರ್ಶಿ ಸುದತ್ತ ಜೈನ್ ಶೀರ್ತಾಡಿ ಅವರು ಮಾತನಾಡಿ, […]