ಮಕ್ಕಳ ಸಹಾಯವಾಣಿ, ಚೈಲ್ಡ್ಲೈನ್ನಿಂದ ತೆರೆದ ಮನೆ ಮಾಹಿತಿ ಕಾರ್ಯಕ್ರಮ
Saturday, May 23rd, 2015ಮಂಗಳೂರು : ಮಕ್ಕಳ ಹಕ್ಕುಗಳ ರಕ್ಷಣೆಗಾಗಿ, ದೂರವಾಣಿ ಮೂಲಕ ಸೇವೆಯನ್ನು ನೀಡುತ್ತಿರುವ, ಚೈಲ್ಡ್ಲೈನ್-1098 ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ತೆರೆದ ಮನೆ ಎಂಬ ಕಾರ್ಯಕ್ರಮವನ್ನು ಕುಳಾಯಿ ಶ್ರೀ.ಗೋಪಾಲಕೃಷ್ಣ ಭಜನಾ ಮಂಡಳಿ(ರಿ),ವಿದ್ಯಾನಗರದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಮಕ್ಕಳಿಂದ ಚೈಲ್ಡ್ಲೈನ್ನ ಭಿತ್ತಿ ಪತ್ರವನ್ನು ಪ್ರದರ್ಶಿಸುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಮಕ್ಕಳ ಮೇಲಿನ ಲೈಂಗಿಕ ದುರುಪಯೋಗ ಹಾಗೂ ಬಾಲ್ಯವಿವಾಹ ಕುರಿತು ಕನ್ನಡ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು. ಮಕ್ಕಳ ಸಹಾಯವಾಣಿ, ಚೈಲ್ಡ್ಲೈನ್ ಕೇಂದ್ರ ಸಂಯೋಜನಾಧಿಕಾರಿಯಾದ ಶ್ರೀ ಸಂಪತ್ ಕಟ್ಟಿರವರು ಪ್ರಸ್ತಾವಿಕವಾಗಿ ಮಾತುಗಳನ್ನಾಡುತ್ತಾ, […]