ಮದ್ಯ ಮಾರಾಟ ಅಧಿಕ ದರ ವಸೂಲಿ ಮಾಡಿದರೆ ಲೈಸನ್ಸ್ ರದ್ದು : ಸಚಿವರ ಎಚ್ಚರಿಕೆ

Friday, May 8th, 2020
KotaSrinivas

ಮಂಗಳೂರು  : ಜಿಲ್ಲೆಯ ಮದ್ಯದಂಗಡಿಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ನಡೆದ ಸಭೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿ, ಅಧಿಕ ದರ ವಸೂಲಿ ಮಾಡುವ ಪ್ರಕರಣ ಕಂಡು ಬಂದರೆ ಅಂತಹ ಮದ್ಯದಂಗಡಿಗಳ ಪರವಾನಿಗೆ ರದ್ದುಪಡಿಸಲು ಸೂಚನೆ ನೀಡಿದರು. ಈ ಬಗ್ಗೆ ಅಬಕಾರಿ ಅಧಿಕಾರಿಗಳು ಎಲ್ಲಾ […]

ರಸ್ತೆ ಮಧ್ಯದಲ್ಲಿ ಬಸ್ ನಿಲ್ಲಿಸಿದರೆ ಲೈಸನ್ಸ್ ರದ್ದು : ಡ್ರೈವರ್‍ಗಳಿಗೆ ಆರ್‍ಟಿಓ ಎಚ್ಚರಿಕೆ

Tuesday, August 8th, 2017
bus

ಮಂಗಳೂರು  : ಪ್ರಯಾಣಿಕರನ್ನು ಹತ್ತಿಸಲು ಹಾಗೂ ಇಳಿಸಲು ನಿಗದಿತ ಬಸ್‍ತಂಗುದಾಣಗಳಲ್ಲಿಯೇ ಬಸ್ಸುಗಳನ್ನು ನಿಲ್ಲಿಸಬೇಕಿದೆ. ಎಲ್ಲೆಂದರಲ್ಲಿ ನಿಲುಗಡೆಗೊಳಿಸಿ ಪ್ರಯಾಣಿಕರನ್ನು ಹತ್ತಿಸುವುದು ಮತ್ತು ಇಳಿಸುವುದು ಮಾಡಬಾರದು. ಈ ರೀತಿ ಮಾಡುವುದರಿಂದ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತದೆ ಹಾಗೂ ಅಪಘಾತಗಳು ನಡೆಯುವ ಸಂಭವವಿರುತ್ತದೆ. ರಸ್ತೆ ಮಧ್ಯದಲ್ಲಿ ನಿಲುಗಡೆಗೊಳಿಸುವುದು ಕಂಡುಬಂದಲ್ಲಿ ಬಸ್ಸು ಚಾಲಕರ ಡ್ರೈವಿಂಗ್ ಲೈಸನ್ಸನ್ನೇ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು. ಬಸ್ಸಿನ ಚಾಲಕ/ನಿರ್ವಾಹಕರು ಸಮವಸ್ತ್ರವನ್ನು ತಪ್ಪದೇ ಧರಿಸಬೇಕು. ಸುರಕ್ಷತಾ ದೃಷ್ಟಿಯಿಂದ ಪ್ರಯಾಣಿಕರು ಬಸ್ಸು ಬೇ/ ತಂಗುದಾಣದಲ್ಲಿಯೇ ಬಸ್ಸನ್ನು ಹತ್ತಬೇಕು ಹಾಗೂ ಇಳಿಯಬೇಕು. ಯಾವುದೇ […]

ಮರಳು ಸಾಗಾಟ ಲಾರಿಗಳಲ್ಲಿ ಜಿ.ಪಿ.ಎಸ್ ಅಳವಡಿಕೆ ಕಡ್ಡಾಯಗೊಳಿಸಲು ಜಿಲ್ಲಾಧಿಕಾರಿಯ ಕಛೇರಿಯಲ್ಲಿ ಸಭೆ

Saturday, August 21st, 2010
ಮರಳು ಸಾಗಾಟ ಲಾರಿಗಳಲ್ಲಿ ಜಿ.ಪಿ.ಎಸ್ ಅಳವಡಿಕೆ ಕಡ್ಡಾಯಗೊಳಿಸಲು ಜಿಲ್ಲಾಧಿಕಾರಿಯ ಕಛೇರಿಯಲ್ಲಿ ಸಭೆ

ಮಂಗಳೂರು : ಮರಳು ಸಾಗಾಟ ಲಾರಿಗಳಲ್ಲಿ ಜಿ.ಪಿ.ಎಸ್ ಅಳವಡಿಕೆಯ ಬಗ್ಗೆ ಮರಳು ಗುತ್ತಿಗೆದಾರರು, ಹೊಯಿಗೆ ದೋಣಿ ಮಾಲೀಕರು, ಕಾರ್ಮಿಕರು ಮತ್ತು ಕಟ್ಟಡ ಸಾಮಾಗ್ರಿ ಸಾಗಾಟ ಲಾರಿ ಮಾಲೀಕರ ಜಂಟಿ ಕ್ರಿಯಾ ಸಮಿತಿಯು ಇಂದು ಜಿಲ್ಲಾಧಿಕಾರಿಯ ಜೊತೆ ಸಂಜೆ ಜಿಲ್ಲಾಧಿಕಾರಿಯ ಕಛೇರಿಯಲ್ಲಿ ಸಭೆ ನಡೆಸಿತು. ಮರಳು ಅಕ್ರಮವಾಗಿ ಕೇರಳಕ್ಕೆ ಸಾಗಿಸುವುದನ್ನು ಕಡಿಮೆ ಮಾಡಲು ಜಿ.ಪಿ.ಎಸ್ ಅಳವಡಿಸುವುದರ ಬಗ್ಗೆ ಜಿಲ್ಲಾಧಿಕಾರಿಯವರು ಈಗಾಗಲೇ ಚರ್ಚೆ ನಡೆಸಿದ್ದು, ಮರಳು ಸಾಗಾಟದ ಲಾರಿಗೆ ಬದಲಾದ ಬಣ್ಣ, ಬೋನೇಟ್ ಗೆ ಡೈಮಂಡ್ ವೈಟ್, ಬಂಪರ್ ಗೆ […]