ಭ್ರಷ್ಟಾಚಾರ ತಡೆಗೆ ಲೋಕಪಾಲ್ ಮಸೂದೆ ಜಾರಿ ಮಾಡಲು ಯು.ಟಿ. ಖಾದರ್‌‌ ಸೂಚನೆ

Thursday, August 3rd, 2017
ut.khader

ಮಂಗಳೂರು : ಸಚಿವ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ‌ ಐಟಿ ದಾಳಿ ಮಾಡಿ ಕೇಂದ್ರ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ. ರಾಜ್ಯ ಸರ್ಕಾರದ ಜನಪರ ಆಡಳಿತದಿಂದ ಬೇಸತ್ತು ಬ್ಲಾಕ್ ಮೇಲ್ ರಾಜಕೀಯ ಮಾಡ್ತಿದೆ ಎಂದು ಆರೋಪಿಸಿದರು. ಗುಜರಾತ್ ಶಾಸಕರು ರಕ್ಷಣೆಗೋಸ್ಕರ ನಮ್ಮಲ್ಲಿಗೆ ಬಂದಿದ್ದಾರೆ, ಅವರಿಗೆ ಆತಿಥ್ಯ ನೀಡುವುದು ನಮ್ಮ ಕರ್ತವ್ಯ. ಈ ದಾಳಿಯ ಎಲ್ಲಾ ವಿಚಾರವನ್ನು ಸಚಿವ ಡಿಕೆಶಿ ಎದುರಿಸಲು ಸಮರ್ಥರಾಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭ್ರಷ್ಟಾಚಾರ ತಡೆಗೆ ನೈಜ ಕಾಳಜಿ ಇದ್ರೆ ಬಲಿಷ್ಠವಾದ ಲೋಕಪಾಲ್ ಮಸೂದೆ […]