ದ.ಕ ಜಿಲ್ಲೆಯ ಕಾಂಗ್ರೆಸ್ ನಾಯಕರು ಲೋಕಸಭಾ ಸದಸ್ಯನಾಗಬೇಕೆಂದು ಪಾದಯಾತ್ರೆ ಮಾಡುತ್ತಿದ್ದಾರೆ : ಕಾಮತ್

Wednesday, January 30th, 2019
Vedavyas

ಮಂಗಳೂರು: ಲೋಕಸಭಾ ಸದಸ್ಯನಾಗಬೇಕೆಂದು ದ.ಕ ಜಿಲ್ಲೆಯ ಕಾಂಗ್ರೆಸ್ ನಾಯಕರು  ಪಾದಯಾತ್ರೆ ಮಾಡುತ್ತಿದ್ದಾರೆ . ಪಂಪ್ ವೆಲ್ ಮತ್ತು ತೊಕ್ಕೊಟ್ಟು ಮೇಲ್ಸೇತುವೆಗೆ ನಡೆಸುತ್ತಿರುವ ಪಾದಯಾತ್ರೆ ಬಹಳ ಹಾಸ್ಯಾಸ್ಪದವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ದೂರಿದರು. ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ  ಮಾತನಾಡಿದ ಅವರು, ಇದಕ್ಕೆ ಕಾರಣೀಕರ್ತರು ಕಾಂಗ್ರೆಸ್ನವರು. ಆದರೆ ಗೂಬೆ ಕೂರಿಸುವುದು ಸಂಸದ ನಳಿನ್ ಕುಮಾರ್ ಮೇಲೆ  ಅಂದು ಸಂಸದರು ಎನ್.ಎಚ್ ಬಗ್ಗೆ ಮೀಟಿಂಗ್ ಕರೆದಾಗ ಜೆ.ಆರ್.ಲೋಬೋ‌ ಹಾಗೂ ಇನ್ನಿತರ ಶಾಸಕರು ಬಾರದೆ, ನಾಲ್ಕೂವರೆ […]

ನಾನು ಲೋಕಸಭಾ ಸದಸ್ಯನಾಗಿ ಆಯ್ಕೆಯಾದರೆ ಪಿಸಿಪಿಐಆರ್‌ ಯೋಜನೆಯನ್ನು ಅನುಷ್ಠಾನಗೊಳಿಸುತ್ತೇನೆ : ಪೂಜಾರಿ

Friday, March 28th, 2014
ನಾನು ಲೋಕಸಭಾ ಸದಸ್ಯನಾಗಿ ಆಯ್ಕೆಯಾದರೆ ಪಿಸಿಪಿಐಆರ್‌ ಯೋಜನೆಯನ್ನು ಅನುಷ್ಠಾನಗೊಳಿಸುತ್ತೇನೆ : ಪೂಜಾರಿ

ಮಂಗಳೂರು : ಕಾಂಗ್ರೆಸ್‌ ಚುನಾವಣಾ ಪ್ರಚಾರ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಿ. ಜನಾರ್ದನ ಪೂಜಾರಿ ಜನರಿಗೆ ಬೇಡವಾದ ಪಿಸಿಪಿಐಆರ್‌ (ಪೆಟ್ರೋಕೆಮಿಕಲ್‌ ಆ್ಯಂಡ್‌ ಪೆಟ್ರೋ ಇನ್ವೆಸ್ಟ್‌ಮೆಂಟ್‌ ರೀಜನ್‌) ಅನುಷ್ಠಾನಗೊಳಿಸಲು ಹೋಗುವುದಿಲ್ಲ ಎಂದು ಹೇಳಿದರು. ನಾನು ಲೋಕಸಭಾ ಸದಸ್ಯನಾಗಿ ಆಯ್ಕೆಯಾದರೆ, ಜನತೆ ಬಯಸಿದರೆ ಪಿಸಿಪಿಐಆರ್‌ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಹೇಳಿದ್ದೆ. ಆದರೆ ಈ ಯೋಜನೆ ನಮ್ಮ ಜಿಲ್ಲೆಗೆ ಬೇಡ ಎಂದು ನಾಗರಿಕ ಸಮಿತಿಯವರು ಹೇಳಿದ್ದಾರೆ. ಜನರಿಗೆ ಬೇಡವಾದ ಯೋಜನೆಗಳು ಪೂಜಾರಿಗೂ ಬೇಡ. […]