ಬಂಟ್ವಾಳ ತಹಶೀಲ್ದಾರ್‌ ಟಿ. ಎನ್‌. ನಾರಾಯಣ ರಾವ್‌ ಲೋಕಾಯುಕ್ತ ಬಲೆಗೆ

Saturday, February 11th, 2012
Bantwal Tahashidhar T N Narayana Rao

ಬಂಟ್ವಾಳ: ಬಂಟ್ವಾಳ ತಹಶೀಲ್ದಾರ್‌ ಟಿ. ಎನ್‌. ನಾರಾಯಣ ರಾವ್‌ ಅವರು ಕೋವಿ ಪರವಾನಗಿ ಹೆಸರು ಬದಲಾವಣೆ ಮಾಡಲು ಲಂಚ ಸ್ವೀಕಾರ ಮಾಡಿದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಅವರನ್ನು ನೇರ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಕೊಳ್ನಾಡು ನಿವಾಸಿ ಸತೀಶ ಪ್ರಭು ಎಂಬವರು ನೀಡಿದ ದೂರಿನ ಮೇರೆಗೆ ಫೆ. 10ರಂದು ಸಂಜೆ ಲೋಕಾಯುಕ್ತ ಪೊಲೀಸರು ಧಾಳಿ ನಡೆಸಿ ತಹಶೀಲ್ದಾರ್‌ ಟೇಬಲ್‌ ಡ್ರಾವರ್‌ನಲ್ಲಿ ದಾಖಲೆ ರಹಿತ 85 ಸಾವಿರ ನಗದನ್ನು ವಶಪಡೆಸಿ ಕೊಂಡರು. ಗಜೆಟೆಡ್‌ ಮಟ್ಟದ ಅಧಿಕಾರಿ ಲೋಕಾಯುಕ್ತ ಬಲೆಗೆ ಬೀಳುತ್ತಿರುವುದು ಬಂಟ್ವಾಳ […]

ಪರಿಸರ ನಿಯಂತ್ರಣ ಮಂಡಳಿಯ ಉಪ ಅಧಿಕಾರಿ ಲೋಕಾಯುಕ್ತ ಬಲೆಗೆ

Friday, September 9th, 2011
Lokayukta Raid/ಲೋಕಾಯುಕ್ತ ಬಲೆಗೆ

ಉಡುಪಿ: ರಾಜ್ಯ ಪರಿಸರ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ರವಿಚಂದ್ರ ಕೆ. ಅವರು ಮಣಿಪಾಲದಲ್ಲಿ ಕೈಗಾರಿಕಾ ಘಟಕವನ್ನು ಸ್ಥಾಪನೆಯ ಪರವಾನಿಗೆಗೆ ಲಂಚ ಪಡೆಯುತ್ತಿದ್ದಾಗ ಉಡುಪಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿಸರ್ಗ ಕೋಕನೆಟ್‌ ಇಂಡಸ್ಟ್ರೀಸ್‌ ಎಂಬ ಕೈಗಾರಿಕಾ ಘಟಕವನ್ನು ಸ್ಥಾಪನೆ ಮಾಡಲು ಕುಂದಾಪುರ ತಾಲೂಕು ಯೆಡ್ಯಾಡಿ-ಮತ್ಯಾಡಿ ಗ್ರಾಮದ ಗಣೇಶ್‌ ಆನಂದ ಅವರು ನಿರಾಕ್ಷೇಪಣಾ ಪತ್ರ ಕೋರಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿರುವ ಪರಿಸರ ಮಾಲಿನ್ಯ ಅಧಿಕಾರಿಯವರಿಗೆ ಆ.12ರಂದು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ರೂ.5,000 ಶುಲ್ಕ ಪಾವತಿಸಿದ್ದರು. ಪರಿಸರ ಮಾಲಿನ್ಯ […]