ಸಾರ್ಥಕ ಸಾಧನೆ : ಗೋವಿಂದ ಎಂ. ಕಾರಜೋಳ ಅವರಿಂದ ಕೃತಜ್ಞತೆ

Friday, July 30th, 2021
Govinda Karajola

ಬೆಂಗಳೂರು : ಜನಪ್ರಿಯ ಮುಖ್ಯಮಂತ್ರಿಗಳಾಗಿದ್ದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ತಾವು ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಿರ್ವಹಿಸಿದ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯು ಕೋವಿಡ್ 19, ಪ್ರವಾಹ, ಅತಿವೃಷ್ಠಿಯ ವಿಷಮ ಪರಿಸ್ಥಿತಿಯ ಸಂಕಷ್ಟದ ಸಂದರ್ಭದಲ್ಲೂ ಇಲಾಖೆಗೂ ಹಾಗೂ ತಮಗೂ ಶ್ರೇಯಸ್ಸು ದೊರಕುವಂತೆ ಅಲ್ಲದೇ, ಜನತೆಯ ಪ್ರಶಂಸೆಗೂ ಪಾತ್ರವಾಗುವಂತೆ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಿ, ರಾಜ್ಯದ ಬಲವರ್ಧನೆಗೆ ಪೂರಕವಾಗಿ ಸದೃಢ ರಸ್ತೆಗಳು, ಸೇತುವೆಗಳು, ಕಟ್ಟಡಗಳನ್ನು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ ಇಲಾಖೆಯ […]