ಪ್ರೀತಿ ನಿರಾಕರಿಸಿದ ಆರೋಪ: ಪ್ರಿಯತಮೆಯ ಕೊಂದು ಪ್ರೇಮಿ ಆತ್ಮಹತ್ಯೆ

Friday, September 28th, 2018
murder

ಮಂಗಳೂರು: ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದಳೆಂದು ಆರೋಪಿಸಿ ಯುವತಿಯ ಮನೆಗೆ ನುಗ್ಗಿದ್ದ ಪಾಗಲ್ ಪ್ರೇಮಿವೋರ್ವ ಆಕೆಯನ್ನು ಕೊಂದು ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರುವ ಮೂಡಬಿದಿರೆಯಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಚರಿಷ್ಮಾ ಎಂದು ಗುರುತಿಸಲಾಗಿದ್ದು, ಈಕೆಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ ಮಂಗಳೂರು ಮೂಲದ ಲೋಹಿತ್ ಎಂದು ತಿಳಿದು ಬಂದಿದೆ. ಮೂಡಬಿದಿರೆ ಪ್ರಾಂತ್ಯ ಶಾಲೆಯ ಬಳಿ ಇರುವ ಮನೆಯಲ್ಲಿ ಚರಿಷ್ಮಾ ವಾಸವಿದ್ದಳು. ಈಕೆಯನ್ನು ಮಂಗಳೂರಿನ ಬಜಾಲ್ ನಿವಾಸಿ ಲೋಹಿತ್ ಎಂಬಾತ ಪ್ರೀತಿಸುತ್ತಿದ್ದ ಎನ್ನಲಾಗ್ತಿದೆ. ಲೋಹಿತ್ನ ಪ್ರೇಮ ಪ್ರಸ್ತಾಪವನ್ನು ಚರಿಷ್ಮಾ ನಿರಾಕರಿಸಿದ್ದಳು. […]

ಅಪ್ರಾಪ್ತೆ ಪುಸಲಾಯಿಸಿ ಅತ್ಯಾಚಾರ… ಆರೋಪಿ ವಿರುದ್ಧ ಕೇಸ್‌ ದಾಖಲು

Wednesday, May 16th, 2018
rape

ಮಂಗಳೂರು: ಅಪ್ರಾಪ್ತೆಯೋರ್ವಳನ್ನು ಪುಸಲಾಯಿಸಿ ದೈಹಿಕ ಸಂಪರ್ಕ ಬೆಳೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವಕನೋರ್ವನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ಗ್ರಾಮದ ಯುವಕ ಲೋಹಿತ್ ಎಂಬಾತನ ವಿರುದ್ಧ ಯುವತಿಯ ತಾಯಿ ದೂರು ನೀಡಿದ್ದಾರೆ. ಮೇ 14ರಂದು ಆರೋಪಿ ಲೋಹಿತ್, ಅಪ್ರಾಪ್ತೆಯನ್ನು ಬೈಕಿನಲ್ಲಿ ಕುಳ್ಳಿರಿಸಿಕೊಂಡು ಅರಂಬೂರು, ಉಬರಡ್ಕ ಕಡೆಗಳಲ್ಲಿ ಸಂಚರಿಸಿ, ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ಎಂಬಲ್ಲಿಯ ಕಾಡಿಗೆ ಕರೆದುಕೊಂಡು ಹೋಗಿ ಪುಸಲಾಯಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ದೂರಿನಲ್ಲಿ […]