ಶಿಷ್ಯನ ಜೀವನದಲ್ಲಿ ಗುರುಗಳ ಮಹತ್ವ

Saturday, July 10th, 2021
Guru Poornima

ಮಂಗಳೂರು  : ಮನುಷ್ಯ ತನ್ನ ದಿನನಿತ್ಯದ ಜೀವನದಲ್ಲಿ ಅತ್ಯಂತ ಚಿಕ್ಕ-ಚಿಕ್ಕ ವಿಷಯಗಳಿಗೂ ಸಂಬಂಧಪಟ್ಟ ಪರಿಣಿತರ ಅಂದರೆ ಶಿಕ್ಷಕರು, ವೈದ್ಯರು, ವಕೀಲರು ಇತ್ಯಾದಿ ಇತರ ಯಾರಿಂದಲಾದರೂ ಮಾರ್ಗದರ್ಶನವನ್ನು ಪಡೆಯುತ್ತಾನೆ, ಹಾಗಾದರೆ ಮನುಷ್ಯ ಜನ್ಮದ ಮೂಲ ಉದ್ದೇಶ ಅಂದರೆ ಮೋಕ್ಷ ಪ್ರಾಪ್ತಿಗಾಗಿ ಯಾರ ಮಾರ್ಗದರ್ಶನ ಪಡೆಯಬೇಕು? ಮನುಷ್ಯ ಜೀವನದ ಉದ್ದೇಶ ಸಫಲವಾಗಲು ನಾವು ಭಗವಂತನ ಸಗುಣ ರೂಪವಾದ ಗುರುಗಳ ಮರ‍್ಗರ‍್ಶನ ಪಡೆಯಬೇಕು. ಹಾಗಾದರೆ ‘ಜನ್ಮ-ಮರಣದ ಚಕ್ರದಿಂದ ಮುಕ್ತಿ ಕೊಡುವ ಗುರುಗಳ ಮಹತ್ವ ಎಷ್ಟಿರಬಹುದು’ ಎಂಬುದರ ಕಲ್ಪನೆಯನ್ನೂ ಸಹ ಮಾಡಲು ಆಗುವುದಿಲ್ಲ. […]

ಲಕ್ನೋ ನ್ಯಾಯಾಲಯದ ಆವರಣದಲ್ಲಿ ಸಜೀವ ಬಾಂಬ್​ ಸ್ಫೋಟ : ಹಲವರಿಗೆ ಗಾಯ

Thursday, February 13th, 2020
lacknow

ಉತ್ತರ ಪ್ರದೇಶ : ವಕೀಲರನ್ನು ಗುರಿಯಾಗಿಸಿಕೊಂಡು ಲಕ್ನೋ ನ್ಯಾಯಾಲಯದಲ್ಲಿ ಸಜೀವ ಬಾಂಬ್ ಸ್ಪೋಟಿಸಲಾಗಿದ್ದು, ಘಟನೆಯಲ್ಲಿ ಅನೇಕ ವಕೀಲರು ಗಾಯಗೊಂಡಿದ್ದಾರೆ. ಬಾಂಬ್ ಸ್ಪೋಟ ಘಟನೆ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಗಾಯಗೊಂಡ ವಕೀಲರನ್ನು ತಕ್ಷಣಕ್ಕೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಸಿರ್ಗಂಜ್ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದರು. ಈ ವೇಳೆ ಮೂರು ಸಜೀವ ಬಾಂಬ್ ಪತ್ತೆಯಾಗಿದೆ. ಇಲ್ಲಿನ ಜಿಲ್ಲಾ ನ್ಯಾಯಾಲಯದ ವಕೀಲ ಸಂಜೀವ್ ಲೋದಿ ಅವರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಕೂದಲೆಳೆ ಅಂತರದಲ್ಲಿ […]

ಗಿರಿಗಿಟ್ ತುಳು ಚಿತ್ರದ ಸಮಸ್ಯೆಯನ್ನು ಬಗೆಹರಿಸುತ್ತೇವೆ : ರೂಪೇಶ್ ಶೆಟ್ಟಿ

Friday, September 13th, 2019
Roopesh-shetty

ಮಂಗಳೂರು : ಗಿರಿಗಿಟ್ ಚಿತ್ರದಲ್ಲಿ ವಕೀಲರನ್ನು ಉದ್ದೇಶ ಪೂರ್ವಕವಾಗಿ ನಾವು ತಮಾಷೆ ಮಾಡಿಲ್ಲ. ಈ ಎಲ್ಲಾ ಪಾತ್ರಗಳು ಕಾಲ್ಪನಿಕ ಮತ್ತು ಮನರಂಜನೆಗಷ್ಟೇ ಸೀಮಿತವಾಗಿರುತ್ತದೆ. ಇದರಿಂದ ವಕೀಲರಿಗೆ ನೋವಾಗಿರುವುದರಿಂದ ಈ ಬಗ್ಗೆ ನಾವು ವಿಷಾದಿಸುತ್ತೇವೆ. ಅದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ, ಇದು ಬಗೆಹರಿಯುತ್ತದೆ ಎಂಬ ವಿಶ್ವಾಸವೂ ನಮಗೆ ಇದೆ ಎಂದು ಗಿರಿಗಿಟ್ ಚಿತ್ರದ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಹೇಳಿದರು. ವಕೀಲ ಸಂಘ ಗಿರಿಗಿಟ್ ಚಿತ್ರ ಪ್ರದರ್ಶನಕ್ಕೆ ತಡಯಾಜ್ಞೆ ನೀಡಿದ ವಿಚಾರದ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. […]

ನಕ್ಸಲ್‌ ಯುವತಿಯಾಗಿ ಬಂಧಿಸಲ್ಪಟ್ಟಿದ್ದ ಯಶೋದಾ ಬಿಡುಗಡೆ

Saturday, October 29th, 2011
Yashodha Released

ಉಡುಪಿ: 2003 ರಲ್ಲಿ ಶಂಕಿತ ನಕ್ಸಲ್‌ ಯುವತಿಯಾಗಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಕಳಸದ ಯಶೋದಾ ಅವರನ್ನು ಉಡುಪಿ ಜೆಎಂಎಫ್ ನ್ಯಾಯಾಲಯವು ದೋಷಮುಕ್ತಗೊಳಿಸಿದೆ. ನ್ಯಾಯಾಧೀಶ ನರೇಂದ್ರ ಕುಮಾರ್‌ ಗುಣಕಿ ಅವರು ಶುಕ್ರವಾರ (ಅ. ೨೮) ದಂದು ದೋಷಮುಕ್ತದ ತೀರ್ಪು ಪ್ರಕಟಿಸಿದ್ದಾರೆ. ಎಂಟು ವರ್ಷಗಳ ಹಿಂದೆ ಬಜಗೋಳಿಯ ನಾರಾವಿ ಸಮೀಪದ ಈದುವಿನಲ್ಲಿ ನಡೆದ ಎನ್‌ಕೌಂಟರ್‌ ಗೆ ಸಂಭಂದಿಸಿದಂತೆ ಆಕೆಯನ್ನು ಬಂದಿಸಲಾಗಿತ್ತು. 2003ರ ನ. 16ರಂದು ರಾತ್ರಿ ಅಂದಿನ ಉಡುಪಿ ಎಸ್‌ಪಿ ಮುರುಗನ್‌ ಮತ್ತು ಡಿಸಿಐಬಿ ಇನ್ಸ್‌ಪೆಕ್ಟರ್‌ ಕೆ.ಸಿ. ಅಶೋಕನ್‌ ನೇತೃತ್ವದಲ್ಲಿ ಈದುವಿನ […]