ವಿಶ್ವಾಸಮತಯಾಚಿಸದೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟ ಬಿಎಸ್ ಯಡಿಯೂರಪ್ಪ
Saturday, May 19th, 2018ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸಮತಯಾಚಿಸದೇ ಸದನದಲ್ಲಿ ವಿದಾಯ ಭಾಷಣ ಮಾಡಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ರಾಜಿನಾಮೆ ನೀಡಿ ಹೊರ ನಡೆದಿದ್ದಾರೆ. ಯಡಿಯೂರಪ್ಪನವರಿಗೆ ಮೂರೇ ದಿನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂಥ ಮತ್ತು ಬಿಜೆಪಿಗೆ ಬಹುಮತ ಬರದಿರುವಂಥ ಪರಿಸ್ಥಿತಿ ಬರಲು ಕಾರಣಗಳೇನು? ಇದಕ್ಕೆ ಯಡಿಯೂರಪ್ಪನವರೇ ಸ್ವತಃ ಕಾರಣರಾದರೆ. ಸದನದಲ್ಲಿ ಸುದೀರ್ಘ ಭಾಷಣ ಮಾಡಿದ ಯಡಿಯೂರಪ್ಪ, ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ನಮಗೆ ನೀರಾವರಿ ಯೋಜನೆ ಪೂರ್ಣ ಮಾಡಲು ಆಗಲಿಲ್ಲ. ಕುಡಿಯುವ ನೀರು ಕೊಡಲು ಆಗಲಿಲ್ಲ. […]