ನಗರಾದ್ಯಂತ ವರಮಹಾಲಕ್ಷ್ಮೀ ಪೂಜೆಗೆ ಸಿದ್ಧತೆ

Thursday, August 8th, 2019
Varamahalakshmi Pooje

ಮಂಗಳೂರು : ನಗರಾದ್ಯಂತ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿದ್ಧತೆಗಳು ಬಿರುಸುಗೊಂಡಿವೆ. ಸಾರ್ವಜನಿಕರು ಪೂಜೆಗೆ ಬೇಕಾದ ಹೂವು, ಬಳೆ, ಅರಶಿನ, ಕುಂಕುಮ ಖರೀದಿ ಪ್ರಕ್ರಿಯೆಯಲ್ಲಿ ತೊಡಗಿದ್ದರೆ, ಇತ್ತ ವ್ಯಾಪಾರ ವಹಿವಾಟೂ ಜೋರಾಗಿದೆ. ದೇವಾಲಯಗಳಲ್ಲಿ ಹಬ್ಬಕ್ಕಾಗಿಯೇ ವಿಶೇಷ ತಯಾರಿಗಳು ನಡೆಯುತ್ತಿವೆ. ವರಮಹಾಲಕ್ಷ್ಮೀ ಪೂಜೆಗೆ ಮುಖ್ಯವಾಗಿ ಬೇಕಾಗಿರುವುದೇ ಹೂ ಹಣ್ಣುಗಳು. ನಗರದ ಗಲ್ಲಿಗಲ್ಲಿಗಳಲ್ಲಿ ವ್ಯಾಪಾರಸ್ಥರು ಹೂ ಮಾರಾಟದಲ್ಲಿ ತೊಡಗಿದ್ದಾರೆ. ಮಲ್ಲಿಕಟ್ಟೆ, ಬಿಜೈ, ಕಂಕನಾಡಿ, ಹಂಪನಕಟ್ಟೆ, ಸ್ಟೇಟ್ಬ್ಯಾಂಕ್‌ ರಸ್ತೆ ಬದಿಗಳಲ್ಲಿ ಹೊರ ಜಿಲ್ಲೆಗಳಿಂದ ಬಂದ ವ್ಯಾಪಾರಸ್ಥರು ವ್ಯಾಪಾರದಲ್ಲಿ ತೊಡಗಿದ್ದಾರೆ. ಮಲ್ಲಿಗೆ, ಹಬ್ಬಲ್ಲಿಗೆ, ಗುಲಾಬಿ… ಹೀಗೆ ನಾನಾ ರೀತಿಯ […]

ಮಾತೃ ಶಕ್ತಿ ಜಾಗೃತವಾದಾಗ ದೇಶದ ಪ್ರಗತಿ ಸಾಧ್ಯ : ಹರೀಶ್ ಶೆಟ್ಟಿ ಮಾಡ

Saturday, August 13th, 2016
Varamahalkshmi pooja

ಮಂಜೇಶ್ವರ: ವಿಶ್ವ ಹಿಂದೂ ಪರಿಷತ್ ಮಾತೃ ಮಂಡಳಿ ಉಪಖಂಡ ಸಮಿತಿ ಸಂತಡ್ಕ ಇದರ ಆಶ್ರಯದಲ್ಲಿ 13 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ವಿವಿಧ ಕಾರ್ಯಕ್ರಮಗಳೊಂದಿಗೆ ಶುಕ್ರವಾರ ಮಡೆಯಿತು. ಬಾಲ್ಯದಲ್ಲೇ ನಮ್ಮ ಮಕ್ಕಳಿಗೆ ಧಾರ್ಮಿಕ ಚಿಂತನೆಗಳನ್ನು ಒಳಗೊಂಡ ವಿಷಯಗಳನ್ನು ತಿಳಿಯಪಡಿಸಿ ಮುಂದಿನ ಪೀಳಿಗೆಯನ್ನು ಸನ್ಮಾರ್ಗದಲ್ಲಿ ನಡೆಸುವಂತೆ ಪ್ರೇರೇಪಿಸಬೇಕು. ಮಾತೆಯರೆಲ್ಲ ಸುರುಚಿಯಂತಾಗದೆ ಸುನೀತಿಯಂತಾಗಿ ಧ್ರುವಕುಮಾರನಂತಹ ಪೀಳಿಗೆಯಿಂದ ಬಲಿಷ್ಠ ಭಾರತ, ಶ್ರೇಷ್ಠಭಾರತ, ಜಗದ್ಗುರು ಭಾರತವನ್ನಾಗಿಸಿ ತ್ಯಾಗದಿಂದ ಶಾಂತಿಯಿಂದ ಸಮೃದ್ಧಿಯನ್ನು ಬೆಳೆಸೋಣ. ಮಾತೃಶಕ್ತಿ ಜಾಗೃತವಾದಾಗ ದೇಶದ ಪ್ರಗತಿ ಸಾಧ್ಯ ಎಂದು ಧಾರ್ಮಿಕ ಮುಂದಾಳು […]