ಆಳ್ವಾಸ್‌ನ ವರುಣ್ ನಾಲ್ಕನೇ ಏಷ್ಯಾ ವಿಶ್ವ ಮಾದರಿ ಸಂಯುಕ್ತ ರಾಷ್ಟ್ರ ಮೀಟ್‌ಗೆ ಆಯ್ಕೆ

Monday, February 10th, 2020
varun

ಮಿಜಾರು : ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನ ಎಂಬಿಎ ವಿದ್ಯಾರ್ಥಿ ವರುಣ್ ಕಟ್ಟಿ ಇಂಡೋನೇಷಿಯಾದ ಬಾಲಿಯಲ್ಲಿ ಜುಲೈ 3 ರಿಂದ 6ರವರೆಗೆ ನಡೆಯಲಿರುವ ನಾಲ್ಕನೇ ಏಷ್ಯಾ ವಿಶ್ವ ಮಾದರಿ ಸಂಯುಕ್ತ ರಾಷ್ಟ್ರ -2020ಕ್ಕೆ ಆಯ್ಕೆಯಾಗಿದ್ದರೆ. ‘ಕ್ರಿಯಾತ್ಮಕ ಭದ್ರತಾ ಆಯಾಮಗಳಲ್ಲಿ ಶಾಂತಿಯನ್ನು ಕಾಪಾಡುವುದು’ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ಜಾಗತಿಕ ಮಂಡಳಿಯಲ್ಲಿ ಭಾಗವಹಿಸಲು ನಾನಾ ದೇಶಗಳಿಂದ ಬಂದ 3500 ಅರ್ಜಿಗಳಲ್ಲಿ 4.33% ಜನರನ್ನು ಆಯ್ಕೆಮಾಡಲಾಗುತ್ತದೆ. ಶೈಕ್ಷಣಿಕ ಸಾಧನೆಯ ಆಧಾರದಲ್ಲಿ ವರುಣ್‌ನನ್ನು ಆಯ್ಕೆ ಮಾಡಲಾಗಿದೆ. ವಿದ್ಯಾರ್ಥಿಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ […]

ಆರ್.ಎಸ್.ಎಸ್ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ : ಆರೋಪಿಗಳ ಬಂಧನ

Friday, January 17th, 2020
bengaluru

ಬೆಂಗಳೂರು : ಬೆಂಗಳೂರು ನಗರದ ಪುರಭವನದ ಬಳಿ ಕಳೆದ ಡಿ‌. 22ರಂದು ನಡೆದ‌ ಸಿಎಎ ಪರ ಸಮಾವೇಶ ಸಂದರ್ಭದಲ್ಲಿ ಆರ್.ಎಸ್.ಎಸ್ ಕಾರ್ಯಕರ್ತ ವರುಣ್ ಮೇಲೆ ಮಾರಣಾಂತಿ‌ಕ ಹಲ್ಲೆ ಪ್ರಕರಣವನ್ನು ಕಲಾಸಿಪಾಳ್ಯಂ ಪೊಲೀಸರ ತಂಡ ಯಶಸ್ವಿಯಾಗಿ ಭೇದಿಸಿದ್ದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಆರ್‌ಟಿನಗರ ನಿವಾಸಿಗಳಾದ ಇರ್ಫಾನ್ ಅಲಿಯಾಸ್ ಮುಹಮ್ಮದ್ ಇರ್ಫಾನ್ , ಸೈಯದ್ ಅಕ್ಬರ್ ಅಲಿಯಾಸ್ ಮೆಕ್ಯಾನಿಕ್ ಅಕ್ಬರ್, ಸನಾ, ಲಿಂಗರಾಜಪುರಂನ ಸೈಯದ್ ಸಿದಿಕಿ, ಕೆ.ಜಿ.ಹಳ್ಳಿಯ ಅಕ್ಬರ್ ಅನ್ವರ್ ಬಾಷಾ, ಶಿವಾಜಿನಗರ ಸಾದಿಕ್ ಅಮೀನ್ ಅಲಿಯಾಸ್ ಸೌಂಡ್ […]