ಕಟೀಲು ಸಿತ್ಲದಲ್ಲಿ ಯಕ್ಷಗಾನ ಕಲಾವಿದರಿಗೆ ಸಮ್ಮಾನ

Friday, April 27th, 2018
yakshagana

ಕಟೀಲು : ಯಕ್ಷಗಾನ ನಶಿಸಿಹೋಗುವ ಕಲೆಯಲ್ಲ ಅದು ಶಿಷ್ಟ ಪರಂಪರೆಯ ಕಲೆ, ಈ ಕಲೆಯ ಮೂಲಕ ವಾಗಿ ಜನರಲ್ಲಿ ಧಾರ್ಮಿಕತೆ, ಪುರಾಣ ಜ್ಞಾನ, ಸನ್ನಡೆತೆ, ಸನ್ಮಾರ್ಗದಲ್ಲಿ ಸುಸಂಸ್ಕೃತರನ್ನಾಗಿಸಲು ಸಾಧ್ಯವಿದೆ ಎಂದು ಕಟೀಲು ದೇವಸ್ಥಾನದ ಅರ್ಚಕ ಕೆ. ಲಕ್ಷ್ಮೀ ನಾರಾಯಣ ಆಸ್ರಣ್ಣ ಹೇಳಿದರು. ಎ. 25 ರಂದು ಕಟೀಲು ಸಿತ್ಲ ಬೈಲಿನಲ್ಲಿ ಕೀರ್ತಿ ಶೇಷ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣ ಸಮಿತಿ ಮುಂಬಯಿ ಹಾಗೂ ದುಬೈ ಇದರ ಆಶ್ರಯದಲ್ಲಿ ಶ್ರೀಧರ್ಮಸ್ಥಳ ಮಂಜುನಾಥ ಕೃಪಾಪೋಷಿತ ಯಕ್ಷಗಾನ ಬಯಲಾಟ ಸಂದರ್ಭ ನಡೆದ ಧಾರ್ಮಿಕ […]

ಗೃಹರಕ್ಷಕರಿಗೆ ಸ್ಕೊಬ ಡೈವಿಂಗ್ ತರಬೇತಿ

Tuesday, March 13th, 2018
scoob-diving

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ಮಾರ್ಚ್ 12 ಮತ್ತು 13 ರಂದು ಸ್ಕೊಬ ಡೈವಿಂಗ್ ಸಲಕರಣೆಗಳನ್ನು ಪರಿಶೀಲಿಸಿ ತರಬೇತಿಯನ್ನು ನೀಡಲಾಯಿತು. ಈ ತರಬೇತಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಿಂದ ನುರಿತ ಈಜುಗಾರರು ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ನುರಿತ ಈಜುಗಾರರು ಹಾಗೂ ಜಿಲ್ಲಾ ಗೃಹರಕ್ಷಕ ದಳದಿಂದ ನುರಿತ ಈಜುಗಾರರಾದ ಉಪ್ಪಿನಂಗಡಿ ಘಟಕದ ಇಸ್ಮಾಯಿಲ್, ಸುದರ್ಶನ್, ವಸಂತ, ಸುಳ್ಯ ಘಟಕದಿಂದ ಪ್ರಭಾಕರ ಪೈ, ಪಣಂಬೂರು ಘಟಕದಿಂದ ರಾಕೇಶ್, ಪುತ್ತೂರು ಘಟಕದಿಂದ ಪ್ರಜ್ವಲ್ ಡಿ’ಸೋಜ, ಬೆಳ್ತಂಗಡಿ […]