ಆಗಸ್ಟ್ 15 ಕ್ಕೆ ಬಡವರಿಗೆ ಬೆಂಗಳೂರಿನಲ್ಲಿ 5000 ಆಶ್ರಯ ಮನೆ ಹಂಚಿಕೆ : ಸಚಿವ ವಿ.ಸೋಮಣ್ಣ

Tuesday, May 25th, 2021
VSomanna

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಬೆಂಗಳೂರು ನಗರದಲ್ಲಿ ಬಡವರಿಗಾಗಿ ನಿರ್ಮಿಸುತ್ತಿರುವ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಯಡಿ ಈಗಾಗಲೇ ಪೂರ್ಣಗೊಂಡಿರುವ 5000 ಮನೆಗಳನ್ನು ಪ್ರಸ್ತುತ ಸಾಲಿನ ಆಗಸ್ಟ್ ನಲ್ಲಿ ಅರ್ಹರಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಗೆ ಸಂಬಂಧಿಸಿದಂತೆ ರಾಜೀವ್ಗಾಂಧಿ ವಸತಿ ನಿಗಮಕ್ಕೆ ಸರ್ಕಾರಿ ಜಮೀನು ಮಂಜೂರಾತಿ ಹಾಗೂ ಹಸ್ತಾಂತರ ಕುರಿತಂತೆ ಸಂಬಂಧಿಸಿದ ವಿಧಾನಸಭಾ ಕ್ಷೇತ್ರಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ […]