ವಸಾಹತುಶಾಹಿ ಆಡಳಿತ ಕಾಲದ ವಿಶ್ವವಿದ್ಯಾನಿಲಯ ಕಾಲೇಜಿನ 149 ವರ್ಷಗಳ ಸಾರ್ಥಕ ಸೇವೆ

Thursday, October 12th, 2017
university collage

ಮಂಗಳೂರು: ವಸಾಹತುಶಾಹಿ ಆಡಳಿತ ಕಾಲದಲ್ಲಿ (1860ರಲ್ಲಿ) ಮಂಗಳೂರಿನ ನಾಗರಿಕರ ದೂರದೃಷ್ಟಿ, ಸಮಾಜಮುಖಿ ಚಿಂತನೆಯ ಫಲವಾಗಿ ಅಸ್ತಿತ್ವಕ್ಕೆ ಬಂದ ಅಂದಿನ ಸರಕಾರಿ ಕಾಲೇಜು ಈ ಸೆಪ್ಟೆಂಬರ್‌ಗೆ 149 ವರ್ಷಗಳ ಸಾರ್ಥಕ ಸೇವೆಯನ್ನು ಪೂರ್ಣಗೊಳಿಸಿದೆ. ವಿಶ್ವವಿದ್ಯಾನಿಲಯ ಕಾಲೇಜಿಗೆ 150ರ ಸಂಭ್ರಮ. ಡಾ. ಶಿವರಾಮ ಕಾರಂತ, ಡಾ. ಎಂ.ವೀರಪ್ಪ ಮೊಯ್ಲಿ, ಡಾ. ಮನಮೋಹನ್ ಅತ್ತಾವರ, ಮಂಜೇಶ್ವರ ಗೋವಿಂದ ಪೈ, ಎ.ಬಿ.ಶೆಟ್ಟಿ, ಯು.ಪಿ.ಮಲ್ಯ, ವೈಕುಂಠ ಬಾಳಿಗ, ಕಮಲಾದೇವಿ ಚಟ್ಟೋಪಾಧ್ಯಾಯ, ಬಿ.ರಮಾನಾಥ ರೈ, ವಿಜಯಕುಮಾರ್ ಶೆಟ್ಟಿ, ಪಿ.ಎಂ.ಸಯೀದ್, ವಿನಯಕುಮಾರ್ ಸೊರಕೆ, ಡಿ.ಕೆ.ಚೌಟ… ಹೀಗೆ ಪಟ್ಟಿ ಬೆಳೆಯುತ್ತಲೇ […]

`ಹೈದರಾಲಿ-ಟಿಪ್ಪು ಇತಿಹಾಸ ಕಥನ’ ಕೃತಿ ಬಿಡುಗಡೆ

Wednesday, November 9th, 2016
tippu-ithihasa-kathana

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಬಾರ್ಕೂರ್‌ ಉದಯ ರಚಿಸಿದ `ಹೈದರಾಲಿ-ಟಿಪ್ಪು ಇತಿಹಾಸ ಕಥನ’ ಕೃತಿಯನ್ನು ಮಂಗಳವಾರ ಬಿಡುಗಡೆಗೊಳಿಸಲಾಯಿತು. ಮಂಗಳವಾರ ಸಂಜೆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋವಿಂದದಾಸ ಕಾಲೇಜಿನ ಉಪನ್ಯಾಸಕ ಪ್ರೋ ಕೃಷ್ಣಮೂರ್ತಿ ಪುಸ್ತಕ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ವಸಾಹತುಶಾಹಿಯ ವಿರುದ್ಧ ಸಿಡಿದೆದ್ದಿದ್ದ ಟಿಪ್ಪು ಸುಲ್ತಾನ್ ಎಂದೂ ಅಸಹಿಷ್ಣು ಆಗಿರಲಿಲ್ಲ. ಆತ ಸದಾ ಸಹಿಷ್ಣು ಆಗಿದ್ದ ಮತ್ತು ರಾಜಧರ್ಮ ಪಾಲಿಸುತ್ತಿದ್ದ. ತನ್ನ ರಾಜ್ಯದ ದೇವಾಲಯಗಳಿಗೆ ನೀಡಿದ ಕೊಡುಗೆಗಳ ಬಗ್ಗೆ ದಾಖಲೆಗಳಿದ್ದರೂ ಅದನ್ನು ಮರೆಮಾಚಲಾಗುತ್ತಿದೆ. […]