ದೇಶದ 9 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಸುಮಾರು 18,000 ಕೋಟಿ ರೂ.ಗಳು ವರ್ಗಾವಣೆ

Friday, December 25th, 2020
Vajapayee Birthday

ಮಂಗಳೂರು :  ರಾಜಕೀಯವನ್ನು ಪ್ರಾಮಾಣಿಕತೆ, ಶ್ರದ್ಧೆ ಹಾಗೂ ರಾಷ್ಟ್ರಭಕ್ತಿಯ ಚೌಕಟ್ಟಿನಲ್ಲಿ ನಿಲ್ಲಿಸಿದವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ. ಇದೀಗ ಅವರ ಚಿಂತನಾ ಹಾದಿಯಲ್ಲಿ ಪ್ರಧಾನಿ ಮೋದಿಯವರು ಕಿಸಾನ್ ಸಮ್ಮಾನ್‌ನಂತಹ ಹಲವಾರು ಯೋಜನೆ, ಕಾಯ್ದೆಗಳ ಮೂಲಕ ರೈತರಿಗೂ ಸ್ವಾಭಿಮಾನದ ಬದುಕನ್ನು ಕಲ್ಪಿಸುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ನಗದರ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ದ.ಕ. ಜಿಲ್ಲಾ ಬಿಜೆಪಿ ಘಟಕ ಹಾಗೂ ರೈತ ಮೋರ್ಛಾದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ […]

ವಾಜಪೇಯಿ 94ನೇ ಜಯಂತಿ: ಅಜಾತ ಶತ್ರುಗೆ ಪ್ರಧಾನಿ ಮೋದಿ ನಮನ

Tuesday, December 25th, 2018
vajpayee

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 94ನೇ ಜಯಂತಿ ಅಂಗವಾಗಿ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿನ ವಾಜಪೇಯಿ ಸಮಾಧಿಗೆ ರಾಜಕೀಯ ಗಣ್ಯರು ಪುಷ್ಪ ಸಮರ್ಪಣೆ ಮಾಡಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಮಾಜಿ ಪ್ರಧಾನಿ ಮನಮೋಹನ್ಸಿಂಗ್ ಸೇರಿದಂತೆ ಅನೇಕ ಗಣ್ಯರು ಅಜಾತುಶತ್ರು ಅಟಲ್ ಬಿಹಾರಿ ವಾಜಪೇಯಿ ಸಮಾಧಿ ಬಳಿ ಆಗಮಿಸಿ ಪುಷ್ಪ ಸಮರ್ಪಣೆ ಮಾಡಿದರು. ಈ ಮೂಲಕ ವಾಜಪೇಯಿ ಅವರ ಸ್ಮಾರಕ ಸ್ಥಳ ಲೋಕಾರ್ಪಣೆಗೊಂಡಿತು. ವಾಜಪೇಯಿ ಅವರ […]

ಕರ್ನಾಟಕದ ಕಾವೇರಿ ನದಿಗೆ ವಾಜಪೇಯಿ ಚಿತಾಭಸ್ಮವನ್ನು ವಿಸರ್ಜಿಸಿದ ಯಡಿಯೂರಪ್ಪ

Thursday, August 23rd, 2018
Vajapeyee

ಮಂಡ್ಯ : ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯು ಅವರ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯ ಕಾವೇರಿ ನದಿಯಲ್ಲಿ ವಿಸರ್ಜಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅನಂತಕುಮಾರ್, ಆರ್. ಅಶೋಕ್ ಇನ್ನೂ ಮೊದಲಾದವರು ಗುರುವಾರ ಶ್ರೀರಂಗಪಟ್ಟಣದಲ್ಲಿನ ಕಾವೇರಿ ತೀರದಲ್ಲಿ ನೆರೆದಿದ್ದು ಸಕಲ ಪೂಜಾ ಕೈಂಕರ್ಯ ನೆರವೇರಿಸಿದ್ದಾರೆ. ಶ್ರೀರಂಗಪಟ್ಟಣ ಜ್ಯೋತಿಷಿ ಭಾನುಪ್ರಕಾಶ್ ಶರ್ಮಾ ಮುಂದಾಳತ್ವದಲ್ಲಿ ಪೂಜಾ ವಿಧಿ ವಿಧಾನಗಳು ನೆರವೇರಿದವು. ಇದಕ್ಕೆ ಮುನ್ನ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚಿತಾಭಸ್ಮವಿದ್ದ ಕಳಶದ ಮೆರವಣಿಗೆ ನಡೆದಿದೆ. ಮಾರ್ಗದ ನಡುವೆ ನಿಡಘಟ್ಟ, ಮದ್ದೂರು, […]

ಮಾಜಿ ಪ್ರಧಾನಿ ವಾಜಪೇಯಿಗೆ ಗೀತ ನಮನ..!

Friday, August 17th, 2018
vajpayee-funeral

ನವದೆಹಲಿ: ನಿನ್ನೆ ನಿಧನರಾದ ವಾಜಪೇಯಿ ಅವರ ಅಂತ್ಯಸಂಸ್ಕಾರ ಸಂಜೆ 4 ಗಂಟೆಗೆ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ನಡೆಯಲಿದೆ. ಬೆಳಗ್ಗೆಯಿಂದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಈಡಲಾಗಿತ್ತು. ಸುಮಾರು ಎರಡು ಗಂಟೆ ಸುಮಾರಿಗೆ ಅವರ ಪಾರ್ಥಿವ ಶರೀರದ ಅಂತಿಮಯಾತ್ರೆ ಆರಂಭಗೊಂಡಿದ್ದು, ಸಂಜೆ 3;50 ರವೇಳೆಗೆ ಸ್ಮೃತಿ ಸ್ಥಳವನ್ನ ತಲುಪಲಿದೆ.

ವಾಜಪೇಯಿ ನಿಧನರಾದ ಹಿನ್ನೆಲೆ..ಬಿಜೆಪಿ ಕಚೇರಿಯಲ್ಲಿ ಶೃದ್ದಾಂಜಲಿ!

Friday, August 17th, 2018
nalin-kumar

ಮಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಿಧನರಾದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಶೃದ್ದಾಂಜಲಿ ಅರ್ಪಿಸಲಾಯಿತು. ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಶೃದ್ದಾಂಜಲಿ ಸಭೆಯಲ್ಲಿ ವಾಜಪೇಯಿ ಅವರಿಗೆ ಪುಷ್ಪನಮನ ಸಲ್ಲಿಸಿ ನುಡಿನಮನ ಸಲ್ಲಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮಾಜಿ ಶಾಸಕ ಯೋಗೀಶ್ ಭಟ್ ಮೊದಲಾದವರು ನುಡಿನಮನ ಸಲ್ಲಿಸಿದರು.

ವಾಜಪೇಯಿ ಜನ್ಮದಿನಕ್ಕೆ ಗಣ್ಯರ ಶುಭಾಶಯ: ಹಿರಿಯ ನಾಯಕನ ನಿವಾಸಕ್ಕೆ ಪ್ರಧಾನಿ ಭೇಟಿ

Monday, December 25th, 2017
vajpayee

ನವದೆಹಲಿ: ಇಂದು ಮಾಜಿ ಪ್ರಧಾನಿ, ಬಿಜೆಪಿಯ ಹಿರಿಯ ವರಿಷ್ಠ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ವಾಜಪೇಯಿ ಅವರಿಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಶುಭಕೋರಿದ್ದಾರೆ. ವಾಜಪೇಯಿ ಇಂದು 93ನೇ ವಸಂತಕ್ಕೆ ಕಾಲಿಟ್ಟಿದ್ದು, ‘ನಮ್ಮೆಲ್ಲರ ಪ್ರೀತಿಪಾತ್ರರಾಗಿರುವ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ರಾಷ್ಟ್ರಪತಿ ರಾಮನಾಥ್‌ ಟ್ವೀಟ್‌ ಮಾಡಿದ್ದಾರೆ. ಪ್ರಧಾನಿ ಮೋದಿ ಕೂಡ ಟ್ವೀಟ್‌ ಮೂಲಕ ವಾಜಪೇಯಿ ಅವರಿಗೆ ಶುಭಕೋರಿದ್ದು, ‘ನಮ್ಮ ಅಟಲ್‌ಜೀ ಅವರಿಗೆ ಜನ್ಮದಿನದ […]

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಅಟಲ್ ಬಿಹಾರಿ ವಾಜಪೇಯಿಯವರ 90ನೇ ಹುಟ್ಟುಹಬ್ಬ ಆಚರಣೆ

Friday, December 26th, 2014
Atal BJP

ಮಂಗಳೂರು : ಮಾಜಿ ಪ್ರಧಾನಿ ಸನ್ಯಾನ್ಯ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 90ನೇ ಜನ್ಮದಿನ ಹಾಗೂ ದೇಶದ ಅತ್ಯುನ್ನತ ಗೌರವಕ್ಕೆ ಪಾತ್ರರಾದ ಭಾರತರತ್ನ ಪುರಸ್ಕಾರವನ್ನು ಕೇಂದ್ರ ಸರಕಾರ ನೀಡಿದ ಬಗ್ಗೆ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣದ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ಸಂಭ್ರಮವನ್ನು ಗುರುವಾರ ಆಚರಿಸಲಾಯಿತು. ಇದರ ಪ್ರಯುಕ್ತ ಪಕ್ಷದ 35 ಹಿರಿಯ ಕಾರ್ಯಕರ್ತರನ್ನು ಗೌರವಿಸಲಾಯಿತು. ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ರವರು ಅಟಲ್ ಬಿಹಾರಿ ವಾಜಪೇಯಿಯವರ ಜೀವನ, ಅವರ ತ್ಯಾಗ ಮತ್ತು ಆದರ್ಶದ ಬಗ್ಗೆ […]