ಐಕಳ ಹರೀಶ್ ಶೆಟ್ಟಿ ಬಗ್ಗೆ ಅವಹೇಳನಕಾರಿ ಪೋಸ್ಟ್, ಆರೋಪಿಯ ಬಂಧನಕ್ಕೆ ಒತ್ತಾಯ

Tuesday, July 21st, 2020
ikala harish shetty

ಉಡುಪಿ : ಕೆಲವು ದಿನಗಳ ಹಿಂದೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಯವರ ಬಗ್ಗೆ ಅವರ ಘನತೆಗೆ ಧಕ್ಕೆ ಬರುವಂತೆ ಅವಹೇಳನಕಾರಿ ಸುದ್ದಿಯನ್ನು ವಾಟ್ಸಪ್ ಸೋಷಿಯಲ್ ಮೀಡಿಯಾ ಮುಖಾಂತರ ಯಾರೋ ವಿಕೃತ ಮನಸ್ಸಿನ ವ್ಯಕ್ತಿ ವೈರಲ್. ಈ ಬಗ್ಗೆ ವಿಶ್ವದಾದ್ಯಂತ ಇರುವ ಎಲ್ಲಾ ಬಂಟರ ಸಂಘದ ಅಧ್ಯಕ್ಷರುಗಳು, ಪದಾಧಿಕಾರಿಗಲು ಆಕೋಶ ವ್ಯಕ್ತಪಡಿಸಿ ಈ ಕೃತ್ಯವನ್ನು ಖಂಡಿಸಿದ್ದು ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕೈಗೊಳ್ಳಲು ಬೇಕು ಎಂದು ಒಕ್ಕೂಟಕ್ಕೆ ಮನವಿ ಮಾಡಿದ್ದಾರೆ ಈ ಎಲ್ಲಾ […]

ವಾಟ್ಸಪ್ ,ಫೇಸ್‌ಬುಕ್‌ ನಲ್ಲಿ ಬರುವ ಇಂತಹ ಸುದ್ದಿಗಳನ್ನು ನಂಬಬೇಡಿ: ಸಸಿಕಾಂತ್ ಸೆಂಥಿಲ್

Thursday, May 24th, 2018
sesikanth-senthil

ಮಂಗಳೂರು: ನಿಪಾಹ್ ವೈರಸ್ ಕಾಣಿಸಿಕೊಂಡ ನಂತರ ವಾಟ್ಸಪ್ ಫೇಸ್‌ಬುಕ್‌ ನಲ್ಲಿ ನಿಪಾಹ್ ವೈರಸ್ ಗೆ ಗಿಡ ಮೂಲಿಕೆ ಮದ್ದು ಇದೆ. ಯಾವುದೋ ಗಿಡಮೂಲಿಕೆ ಸೇವಿಸಿದರೆ ನಿಪಾಹ್ ವೈರಸ್ ಗುಣವಾಗುತ್ತದೆ ಎಂಬ ಸುದ್ದಿಯೊಂದು‌ ವಾಟ್ಸಪ್ ನಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ವಾಟ್ಸಪ್ , ಫೇಸ್‌ಬುಕ್‌ ನಲ್ಲಿ ಬರುವ ಇಂತಹ ಸುದ್ದಿಗಳನ್ನು ನಂಬಬೇಡಿ ಎಂದು ಹೇಳಿದ್ದಾರೆ.