ಕೈಗಾರಿಕಾ ಆಸ್ತಿ ತೆರಿಗೆ ಆಕರಣೆಯ ಬಗ್ಗೆ ಶೀಘ್ರದಲ್ಲೇ ಜಂಟಿ ನಿರ್ಧಾರ: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

Thursday, July 8th, 2021
Shetter

ಬೆಂಗಳೂರು : ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಲಾಬನ್ನ ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕಾ, ನಗರಾಭಿವೃದ್ದಿ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು. ನಗರದ ಎಫ್‌ಕೆಸಿಸಿಐ ನಲ್ಲಿ ನಗರಾಭಿವೃದ್ದಿ ಸಚಿವರು ಹಾಗೂ ಕೈಗಾರಿಕಾ ಸಚಿವರೊಂದಿಗೆ ಆಸ್ತಿ ತೆರಿಗೆ ಪರಿಷ್ಕರಣೆಯ ಕುರಿತಂತೆ ಆಯೋಜಿಸಿದ್ದ ಸಂವಾದ‍ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಆಸ್ತಿ ತೆರಿಗೆಯಲ್ಲಿರುವ ಸಮಸ್ಯೆಗಳನ್ನು […]

ಆಳ್ವಾಸ್ ಪಿಯು ಕಾಲೇಜು ವಾಣಿಜ್ಯ, ಕಲಾ ಸಂಘ ಉದ್ಘಾಟನೆ

Saturday, July 13th, 2019
Alvas-PU-College

ಮೂಡುಬಿದಿರೆ: ಕಲಿಯುವಂತಹ ಶಿಕ್ಷಣ ಜೀವನಕ್ಕೆ ಪಾಠ ಆಗಬೇಕು. ಕಲಿತ ವಿಷಯಗಳು ಭವಿಷ್ಯವನ್ನು ನಿರ್ಧರಿಸಲು ಅವಕಾಶ ಮಾಡಿಕೊಡುತ್ತವೆ. ವಿದ್ಯಾರ್ಥಿಗಳು ಸಮರ್ಪಕವಾದ ಗುರಿಯೊಂದಿಗೆ ಸಾಧಿಸಬೇಕು ಎಂದು ಮಾಜಿ ವಿಧಾನಸಭಾ ಸದಸ್ಯಕ್ಯಾ.ಗಣೇಶ್‍ಕಾರ್ಣಿಕ್ ಹೇಳಿದರು. ಆಳ್ವಾಸ್ ಪದವಿ ಪೂರ್ವಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಶನಿವಾರ ಪದವಿ ಪೂರ್ವ ವಿಭಾಗದ ವಾಣಿಜ್ಯ ಹಾಗೂ ಕಲಾ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಪರಂಪರೆ ಜೀವನ ಮೌಲ್ಯಗಳನ್ನು ಕೊಡುತ್ತದೆ. ಆದರೆ ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ನೈತಿಕ ಪ್ರಜ್ಞೆಯ ಕೊರತೆಯಿದೆ. ಹೊರಜಗತ್ತಿನ ವೈಭವಗಳು ಅಂತರಂಗದ ಸೌಂದರ್ಯವನ್ನು ನೀಡದು. ಆದ್ದರಿಂದ ಮೌಲ್ಯಧಾರಿತ […]

ಜೂನ್ 1 ರಿಂದ ಜುಲೈ 31 ರವರೆಗೆ ಮೀನುಗಾರಿಕೆಗೆ ಕಡ್ಡಾಯ ನಿಷೇಧ..!

Friday, May 25th, 2018
coastal-wood

ಕರಾವಳಿಯ ಪ್ರಮುಖ ವಾಣಿಜ್ಯ ವಹಿವಾಟದ ಮೀನುಗಾರಿಕೆಗೆ ಈ ಅವಧಿಯಲ್ಲಿ ಪ್ರತಿ ಬಾರಿ ಕಡ್ಡಾಯ ರಜೆ ನೀಡಲಾಗುತ್ತದೆ. ಅದರಂತೆ ಆಳ ಸಮುದ್ರ ಮೀನುಗಾರಿಕೆಯನ್ನು ನೀಷೇಧಿಸಿ ಸರ್ಕಾರ ಆದೇಶ ನೀಡಿದೆ. ಪ್ರತಿ ಬಾರಿ ಈ ಅವಧಿಯಲ್ಲಿ ಮೀನುಗಾರಿಕೆಗೆ ನಿಷೇಧವನ್ನು ಹೇರಲು ಮುಖ್ಯ ಕಾರಣ ಈ ಅವಧಿಯಲ್ಲಿ ಮೀನುಗಳ ಸಂತಾನೋತ್ಪತ್ತಿ. ಜೂನ್‌ ತಿಂಗಳು ಮಳೆ ಆರಂಭವಾದೊಡನೆ ಸಮುದ್ರದಲ್ಲಿ ಮೀನುಗಳು ಸಂತಾನೋತ್ಪತ್ತಿಯಲ್ಲಿ ತೊಡಗುತ್ತವೆ. ಮೀನುಗಳು ಮೊಟ್ಟೆ ಇಡುವ ಸಂದರ್ಭ ಇದಾಗಿದ್ದರಿಂದ ಮೀನುಗಳ ಬೇಟೆಯಾಡುವುದರಿಂದ ಅವುಗಳ ಸಂತತಿ ನಶಿಸಲು ಕಾರಣವಾಗುತ್ತದೆ. ಈ ಕಾರಣಕ್ಕಾಗಿ ಮೀನುಗಾರಿಕೆಯನ್ನು […]