ಪ್ರತಿಭಾವಂತ ಕಬಡ್ಡಿ ಅಭ್ಯರ್ಥಿಗಳಿಗೆ ಶಕ್ತಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಉಚಿತ ಪ್ರವೇಶ

Saturday, July 31st, 2021
Shakthi-PU

ಮಂಗಳೂರು : ಶಕ್ತಿನಗರದ ಶಕ್ತಿ ಪಪೂ ಕಾಲೇಜಿನ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ವಾಣಿಜ್ಯ ವಿಭಾಗಕ್ಕೆ ಉಚಿತ ಪ್ರವೇಶ ಪಡೆಯಲು ಕಬಡ್ಡಿಯ ಪ್ರತಿಭಾವಂತ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ದ.ಕ ಅಮೆಚೂರ್ ಕಬಡ್ಡಿ ಸಂಸ್ಥೆಯ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿಯವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಾವು ಸ್ವಯಂ ಶಿಸ್ತನ್ನು ಹೊಂದಿದ್ದರೆ ನಾವು ನಮ್ಮ ಯಶಸ್ಸಿಗೆ ಕಾರಣವಾಗುತ್ತೇವೆ. ನಮ್ಮ ಆಲೋಚನೆಗಳು ಮತ್ತು ನಡವಳಿಕೆಗಳು ಹಾಗೂ ಪರಿಶ್ರಮವು ನಮಗೆ ಸರಿಯಾದ ಪ್ರತಿಫಲವನ್ನು ನೀಡುತ್ತದೆ. ಕಬಡ್ಡಿ ಆಟದಿಂದ ಶಕ್ತಿ ಮತ್ತು ಆಂತರಿಕ ಶಕ್ತಿ ಹೊಂದಲು […]